ಬ್ರೇಕಿಂಗ್ ನ್ಯೂಸ್
23-10-20 04:03 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 23: ಕೊರೊನಾ ನಿರ್ಬಂಧ, ಲಾಕ್ಡೌನ್ ಕಾರಣದಿಂದಾಗಿ ರಾಜ್ಯದಲ್ಲಿ ಶಾಲಾ ಚಟುವಟಿಕೆಗೆ ಬ್ರೇಕ್ ಬಿದ್ದಿದ್ದು, ಇದರ ಪರಿಣಾಮ 500ಕ್ಕೂ ಹೆಚ್ಚು ಶಾಲೆಗಳು ತೀವ್ರ ಮುಗ್ಗಟ್ಟಿಗೆ ಸಿಲುಕಿವೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಪ್ರಸಕ್ತ ವರ್ಷದ ಶುಲ್ಕ ಕಟ್ಟುವಂತೆ ಖಾಸಗಿ ಶಾಲೆಗಳ ಆಡಳಿತಗಳು ಪೋಷಕರಿಗೆ ಸೂಚನೆ ಕೊಡುತ್ತಲೇ ಬಂದಿವೆ. ಆದರೆ, ಶಾಲೆ ಆರಂಭವಾಗುವ ಬಗ್ಗೆ ಖಾತ್ರಿ ಇಲ್ಲದ ಕಾರಣ, ಹೆಚ್ಚಿನ ಪೋಷಕರು ಶುಲ್ಕ ಕಟ್ಟಿಲ್ಲ. ಶುಲ್ಕ ಕಟ್ಟದ ಪರಿಣಾಮ ಶಾಲಾಡಳಿತ ಮಂಡಳಿಗಳಿಗೆ ಶಾಲೆ ನಿರ್ವಹಣೆ ಮಾಡುವುದು ಕಷ್ಟವಾಗಿದ್ದು, ಶಾಲೆಗಳಿಗೆ ಬೀಗ ಹಾಕುವ ಹಂತಕ್ಕೆ ತಲುಪಿದ್ದಾರೆ.


ಇದರ ಪರಿಣಾಮ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಹಳೆ ಮೈಸೂರು ಭಾಗ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 500ಕ್ಕೂ ಹೆಚ್ಚು ಶಾಲೆಗಳು ಶಾಶ್ವತವಾಗಿ ಬೀಗ ಬೀಳುವ ಆತಂಕವನ್ನು ಎದುರಿಸುತ್ತಿವೆ. ಸಿಬ್ಬಂದಿಗಳ ವೇತನ, ಶಾಲಾ ಕಟ್ಟಡಗಳ ಬಾಡಿಗೆ, ನಿರ್ವಹಣೆ ವೆಚ್ಚದಿಂದಾಗಿ ಪ್ರತಿ ತಿಂಗಳು ಲಕ್ಷಾಂತರ ರೂ. ಖರ್ಚಾಗುತ್ತಿದೆ ಎಂದು ಶಿಕ್ಷಣ ಸಂಸ್ಥೆಗಳ ಒಕ್ಕೂಟಗಳು ಸರಕಾರದ ಮುಂದೆ ಅಲವತ್ತುಕೊಂಡಿವೆ.
ನರ್ಸರಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದೇ ಬಾರಿಗೆ ಬೀಗ ಬಿದ್ದರೆ ಅದನ್ನೇ ನಂಬಿದ್ದ ಸಾವಿರಾರು ಸಿಬ್ಬಂದಿ ಕೆಲಸ ಕಳಕೊಳ್ಳುವ ಆತಂಕದಲ್ಲಿದ್ದಾರೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm