ಬ್ರೇಕಿಂಗ್ ನ್ಯೂಸ್
23-10-20 04:03 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 23: ಕೊರೊನಾ ನಿರ್ಬಂಧ, ಲಾಕ್ಡೌನ್ ಕಾರಣದಿಂದಾಗಿ ರಾಜ್ಯದಲ್ಲಿ ಶಾಲಾ ಚಟುವಟಿಕೆಗೆ ಬ್ರೇಕ್ ಬಿದ್ದಿದ್ದು, ಇದರ ಪರಿಣಾಮ 500ಕ್ಕೂ ಹೆಚ್ಚು ಶಾಲೆಗಳು ತೀವ್ರ ಮುಗ್ಗಟ್ಟಿಗೆ ಸಿಲುಕಿವೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಪ್ರಸಕ್ತ ವರ್ಷದ ಶುಲ್ಕ ಕಟ್ಟುವಂತೆ ಖಾಸಗಿ ಶಾಲೆಗಳ ಆಡಳಿತಗಳು ಪೋಷಕರಿಗೆ ಸೂಚನೆ ಕೊಡುತ್ತಲೇ ಬಂದಿವೆ. ಆದರೆ, ಶಾಲೆ ಆರಂಭವಾಗುವ ಬಗ್ಗೆ ಖಾತ್ರಿ ಇಲ್ಲದ ಕಾರಣ, ಹೆಚ್ಚಿನ ಪೋಷಕರು ಶುಲ್ಕ ಕಟ್ಟಿಲ್ಲ. ಶುಲ್ಕ ಕಟ್ಟದ ಪರಿಣಾಮ ಶಾಲಾಡಳಿತ ಮಂಡಳಿಗಳಿಗೆ ಶಾಲೆ ನಿರ್ವಹಣೆ ಮಾಡುವುದು ಕಷ್ಟವಾಗಿದ್ದು, ಶಾಲೆಗಳಿಗೆ ಬೀಗ ಹಾಕುವ ಹಂತಕ್ಕೆ ತಲುಪಿದ್ದಾರೆ.


ಇದರ ಪರಿಣಾಮ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಹಳೆ ಮೈಸೂರು ಭಾಗ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 500ಕ್ಕೂ ಹೆಚ್ಚು ಶಾಲೆಗಳು ಶಾಶ್ವತವಾಗಿ ಬೀಗ ಬೀಳುವ ಆತಂಕವನ್ನು ಎದುರಿಸುತ್ತಿವೆ. ಸಿಬ್ಬಂದಿಗಳ ವೇತನ, ಶಾಲಾ ಕಟ್ಟಡಗಳ ಬಾಡಿಗೆ, ನಿರ್ವಹಣೆ ವೆಚ್ಚದಿಂದಾಗಿ ಪ್ರತಿ ತಿಂಗಳು ಲಕ್ಷಾಂತರ ರೂ. ಖರ್ಚಾಗುತ್ತಿದೆ ಎಂದು ಶಿಕ್ಷಣ ಸಂಸ್ಥೆಗಳ ಒಕ್ಕೂಟಗಳು ಸರಕಾರದ ಮುಂದೆ ಅಲವತ್ತುಕೊಂಡಿವೆ.
ನರ್ಸರಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದೇ ಬಾರಿಗೆ ಬೀಗ ಬಿದ್ದರೆ ಅದನ್ನೇ ನಂಬಿದ್ದ ಸಾವಿರಾರು ಸಿಬ್ಬಂದಿ ಕೆಲಸ ಕಳಕೊಳ್ಳುವ ಆತಂಕದಲ್ಲಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm