ಬ್ರೇಕಿಂಗ್ ನ್ಯೂಸ್
15-03-23 12:53 pm HK News Desk ಕರ್ನಾಟಕ
ಮಡಿಕೇರಿ, ಮಾ.15 : ಕರೆ ಮಾಡು, ವಾಟ್ಸಪ್ ಚಾಟ್ ಮಾಡು ಎಂದು ಸಹೋದ್ಯೋಗಿ ಮಹಿಳೆಗೆ ಮೇಲಧಿಕಾರಿ ಕಿರುಕುಳ ನೀಡಿದ್ದು ಇದರಿಂದ ಬೇಸತ್ತ ಚೆಸ್ಕಾಂ ಕಂಪ್ಯೂಟರ್ ಆಪರೇಟರ್ ಆಗಿದ್ದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದ ಸೌಮ್ಯ ಮೃತ ಮಹಿಳೆ. ಈ ಬಗ್ಗೆ ಚೆಸ್ಕಾಂ ಮಡಿಕೇರಿ ವಿಭಾಗದ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ವಿನಯ್ ವಿರುದ್ಧ ಪೊಲೀಸರು ಆತ್ಮಹತ್ಯೆಗೆ ಪ್ರೇರಣೆಯೆಂದು ಪ್ರಕರಣ ದಾಖಲಿಸಿದ್ದಾರೆ. 2022ರ ಮೇ ತಿಂಗಳಲ್ಲಿ ಮಡಿಕೇರಿ ಚೆಸ್ಕಾಂ ಕಚೇರಿಗೆ ಕಂಪ್ಯೂಟರ್ ಆಪರೇಟರ್ ಆಗಿ ಸೌಮ್ಯಾ ಕೆಲಸಕ್ಕೆ ಸೇರಿದ್ದರು. ಸೌಮ್ಯಾಗೆ ಕೆಲಸ ಮಾಡುತ್ತಿದ್ದ ವೇಳೆ ಮೇಲಧಿಕಾರಿ ವಿನಯ್ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು ಫೋನ್ ಮಾಡು, ವಾಟ್ಸಪ್ ಚಾಟ್ ಮಾಡುವಂತೆ ಒತ್ತಾಯ ಮಾಡಿದ್ದ.
ಈ ಬಗ್ಗೆ ಮಡಿಕೇರಿ ಮಹಿಳಾ ಠಾಣೆಗೆ ಸೌಮ್ಯಾ ಪತಿ ದೂರು ನೀಡಿದ್ದರು. ಸೌಮ್ಯ ಪತಿ ನಿವೃತ್ತ ಸೈನಿಕನಾಗಿದ್ದು ಪೊಲೀಸರಿಗೆ ಕ್ರಮ ಕೈಗೊಳ್ಳಲು ಒತ್ತಡ ಹೇರಿದ್ದರು. ಇದರಿಂದ ಎದ್ದಿರುವ ಗೊಂದಲದಿಂದ ಮನನೊಂದು ಸೌಮ್ಯಾ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೌಮ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಚೆಸ್ಕಾಂ ಎಇಇ ವಿನಯ್ ವಿರುದ್ಧ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Madikeri Chescom AEE alleged of harassment, woman commits suicide.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm