ಬ್ರೇಕಿಂಗ್ ನ್ಯೂಸ್
18-03-23 05:27 pm HK News Desk ಕರ್ನಾಟಕ
ಚಿತ್ರದುರ್ಗ, ಮಾ.18 : ಚಿತ್ರದುರ್ಗ ಜಿಲ್ಲೆಯಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೈರಾಗಿದ್ದು ಬಿಜೆಪಿಗೆ ಕೈಕೊಟ್ಟು ಈ ಬಾರಿ ಕಾಂಗ್ರೆಸ್ ಕೈಹಿಡೀತಾರಾ ಎಂಬ ಶಂಕೆ ಮೂಡಿದೆ.
ಶಾಸಕಿ ಪೂರ್ಣಿಮಾ ಅವರನ್ನು ವಿಜಯ ಸಂಕಲ್ಪ ಯಾತ್ರೆಯ ಉಸ್ತುವಾರಿ ಸಮಿತಿ ಸದಸ್ಯರನ್ನಾಗಿ ಮಾಡಲಾಗಿತ್ತು. ಇದಲ್ಲದೆ, ಖುದ್ದು ಜಿಲ್ಲೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿ, ರ್ಯಾಲಿ ನಡೆಸಿದ್ದಾರೆ. ಹಾಗಿದ್ದರೂ ಪೂರ್ಣಿಮಾ ಬಿಜೆಪಿ ಸಮಾವೇಶಕ್ಕೆ ಗೈರಾಗಿದ್ದು ಈ ರೀತಿ ನಡೆಯ ಬಗ್ಗೆ ಚಿತ್ರದುರ್ಗ ಜಿಲ್ಲಾ ಬಿಜೆಪಿಯಲ್ಲಿ ಗುಸು ಗುಸು ಚರ್ಚೆ ನಡೆದಿದೆ. ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಡಿಕೆಶಿ & ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ್ದಾರೆ. ತೆರೆಮರೆಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಶಾಸಕಿ ಪೂರ್ಣಿಮಾ ಇಟ್ಟುಕೊಂಡಿದ್ದು ಹಿರಿಯೂರು ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಟಿಕೆಟ್ ಪಡೆಯಲು ಹರಸಾಹಸ ನಡೆಸಿದ್ದಾರೆ.
ಯಾದವ ಸಮುದಾಯದ ಪ್ರಭಾವಿ ಶಾಸಕಿಯಾಗಿರುವ ಪೂರ್ಣಿಮಾ ಅವರನ್ನು ಕಾಂಗ್ರೆಸ್ ಕರೆತರಲು ತೆರೆಮರೆಯ ಯತ್ನ ನಡೆದಿದೆ. ಪೂರ್ಣಿಮಾ ಮೂಲಕ ಶಿರಾ, ಹಿರಿಯೂರು, ಚಳ್ಳಕೆರೆ ಸೇರಿದಂತೆ ಹಲವೆಡೆ ಯಾದವ ಮತಗಳನ್ನು ಸೆಳೆಯಲು ಕಾಂಗ್ರೆಸ್ ತಂತ್ರ ನಡೆಸಿದೆ. ಹೀಗಾಗಿ ಪೂರ್ಣಿಮಾ ಶ್ರೀನಿವಾಸ್ ಹಿರಿಯೂರಿನಲ್ಲಿ ಕಾಂಗ್ರೆಸ್ ಟಿಕೆಟ್ ಬಹುತೇಕ ಫೀಕ್ಸ್ ಎನ್ನಲಾಗುತ್ತಿದೆ. ಇದೇ ವೇಳೆ, ಮಾಜಿ ಸಚಿವ ಡಿ.ಸುಧಾಕರ್ ಗೆ ಅಲ್ಪಸಂಖ್ಯಾತರ ಕೋಟಾದಡಿ ಚಿತ್ರದುರ್ಗದಲ್ಲಿ ಟಿಕೆಟ್ ನೀಡುವ ಸಾಧ್ಯತೆಯಿದೆ.
BJP MLA Poornima srinivas all set to join Congress.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm