ಬ್ರೇಕಿಂಗ್ ನ್ಯೂಸ್
18-03-23 09:14 pm HK News Desk ಕರ್ನಾಟಕ
ಹಾಸನ, ಮಾ.18 : ದಿಢೀರ್ ಎದ್ದ ಸುಂಟರಗಾಳಿಯಿಂದ ರಸ್ತೆ ಬದಿಯ ಜನರು ಹೆದರಿ ಓಡಿದ್ದಲ್ಲದೆ, ಸಣ್ಣ ಪುಟ್ಟ ಗೂಡಂಗಡಿಗಳಲ್ಲಿದ್ದ ವಸ್ತುಗಳು ತರಗೆಲೆಗಳಂತೆ ಹಾರಿ ಹೋದ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನ ಕೊಣನೂರು ಗ್ರಾಮದಲ್ಲಿ ನಡೆದಿದೆ.
ಕೊಣನೂರು ಗ್ರಾಮದ ಹಾಸನ -ಮಡಿಕೇರಿ ರಸ್ತೆಯಲ್ಲಿ ಘಟನೆ ನಡೆದಿದ್ದು ಶನಿವಾರ ಸಂಜೆ ವೇಳೆಗೆ ಉಂಟಾದ ಸುಂಟರಗಾಳಿಗೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ರಸ್ತೆ ಬದಿಯ ಗೂಡಂಗಡಿ, ಕ್ಯಾಂಟೀನ್, ಸಣ್ಣ ಪುಟ್ಟ ಅಂಗಡಿಗಳ ತಗಡು ಶೀಟ್ ಹಾರಿ ಹೋಗಿವೆ, ಅಂಗಡಿಗೆ ಹಾಕಿದ್ದ ಟಾರ್ಪಾಲ್ ಹೊದಿಕೆಗಳು ಹಾರಿ ಹೋಗಿ ವಿದ್ಯುತ್ ತಂತಿಗೆ ಸಿಲುಕಿವೆ.




ಗ್ರಾಮದಲ್ಲಿ ಹಲವು ಅಂಗಡಿಗಳಿಗೆ ಹಾನಿಯಾಗಿದ್ದು ರಸ್ತೆ ಬದಿಯ ಕೆಲವು ಅಂಗಡಿಗಳ ಮುಂದೆ ಇಟ್ಟಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಧೂಳು ಮಿಶ್ರಿತ ಗಾಳಿ ರಸ್ತೆಯಲ್ಲಿ ಹೆದ್ದೆರೆಯಂತೆ ಎದ್ದು ಬಂದಿದ್ದು ಜನರು ಓಡಿ ಅವಿತುಕೊಂಡಿದ್ದಾರೆ. ಹಾರಿ ಹೋಗುತ್ತಿದ್ದ ಗೂಡಂಗಡಿಗಳ ಶೀಟ್ಗಳನ್ನು ಹಿಡಿದಿಡಲು ಜನರು ಹರಸಾಹಸ ಪಟ್ಟಿದ್ದಾರೆ.
#Whrilwind in #Hassan #Madikeri highway, video goes viral. This is said to have happened at Konnanuru village in Hassan. #BreakingNews #BigBreaking #hassannews pic.twitter.com/CesZskuM1w
— Headline Karnataka (@hknewsonline) March 18, 2023
Whrilwind in Hassan Madikeri highway, video goes viral. This is said to have happened at Konnanuru village in Hassan.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm