ಬ್ರೇಕಿಂಗ್ ನ್ಯೂಸ್
18-03-23 09:14 pm HK News Desk ಕರ್ನಾಟಕ
ಹಾಸನ, ಮಾ.18 : ದಿಢೀರ್ ಎದ್ದ ಸುಂಟರಗಾಳಿಯಿಂದ ರಸ್ತೆ ಬದಿಯ ಜನರು ಹೆದರಿ ಓಡಿದ್ದಲ್ಲದೆ, ಸಣ್ಣ ಪುಟ್ಟ ಗೂಡಂಗಡಿಗಳಲ್ಲಿದ್ದ ವಸ್ತುಗಳು ತರಗೆಲೆಗಳಂತೆ ಹಾರಿ ಹೋದ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನ ಕೊಣನೂರು ಗ್ರಾಮದಲ್ಲಿ ನಡೆದಿದೆ.
ಕೊಣನೂರು ಗ್ರಾಮದ ಹಾಸನ -ಮಡಿಕೇರಿ ರಸ್ತೆಯಲ್ಲಿ ಘಟನೆ ನಡೆದಿದ್ದು ಶನಿವಾರ ಸಂಜೆ ವೇಳೆಗೆ ಉಂಟಾದ ಸುಂಟರಗಾಳಿಗೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ರಸ್ತೆ ಬದಿಯ ಗೂಡಂಗಡಿ, ಕ್ಯಾಂಟೀನ್, ಸಣ್ಣ ಪುಟ್ಟ ಅಂಗಡಿಗಳ ತಗಡು ಶೀಟ್ ಹಾರಿ ಹೋಗಿವೆ, ಅಂಗಡಿಗೆ ಹಾಕಿದ್ದ ಟಾರ್ಪಾಲ್ ಹೊದಿಕೆಗಳು ಹಾರಿ ಹೋಗಿ ವಿದ್ಯುತ್ ತಂತಿಗೆ ಸಿಲುಕಿವೆ.




ಗ್ರಾಮದಲ್ಲಿ ಹಲವು ಅಂಗಡಿಗಳಿಗೆ ಹಾನಿಯಾಗಿದ್ದು ರಸ್ತೆ ಬದಿಯ ಕೆಲವು ಅಂಗಡಿಗಳ ಮುಂದೆ ಇಟ್ಟಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಧೂಳು ಮಿಶ್ರಿತ ಗಾಳಿ ರಸ್ತೆಯಲ್ಲಿ ಹೆದ್ದೆರೆಯಂತೆ ಎದ್ದು ಬಂದಿದ್ದು ಜನರು ಓಡಿ ಅವಿತುಕೊಂಡಿದ್ದಾರೆ. ಹಾರಿ ಹೋಗುತ್ತಿದ್ದ ಗೂಡಂಗಡಿಗಳ ಶೀಟ್ಗಳನ್ನು ಹಿಡಿದಿಡಲು ಜನರು ಹರಸಾಹಸ ಪಟ್ಟಿದ್ದಾರೆ.
#Whrilwind in #Hassan #Madikeri highway, video goes viral. This is said to have happened at Konnanuru village in Hassan. #BreakingNews #BigBreaking #hassannews pic.twitter.com/CesZskuM1w
— Headline Karnataka (@hknewsonline) March 18, 2023
Whrilwind in Hassan Madikeri highway, video goes viral. This is said to have happened at Konnanuru village in Hassan.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm