ಬ್ರೇಕಿಂಗ್ ನ್ಯೂಸ್
24-10-20 11:16 am Headline Karnataka News Network ಕರ್ನಾಟಕ
ಬೆಂಗಳೂರು(ಅ.24): ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆ ಶುಕ್ರವಾರ ಬಹುತೇಕ ಕ್ಷೀಣಿಸಿದೆ. ಈ ಮಧ್ಯೆ, ಮಳೆ ಸಂಬಂಧಿ ಅನಾಹುತಕ್ಕೆ ಮೈಸೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಅಪ್ಪ-ಮಗ ಸೇರೆ ಮೂವರು ಬಲಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದ ವಿಕುಮಾರ್(45), ಪುತ್ರ ರಾಹುಲ್(14) ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆ ಚಾವಣಿ ಕುಸಿದು ಮೃತಪಟ್ಟರೆ, ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಮಂಡಿಗನಹಳ್ಳಿಯ ರೈತ ರೇವಣ್ಣ (39) ಸಿಡಿಲು ಬಡಿಲು ಸಾವಿಗೀಡಾಗಿದ್ದಾರೆ.
ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಿದೆ. ಕೊಡಗಿನಲ್ಲಿ ಇಡೀ ದಿನ ಬಿಟ್ಟು ಬಿಟ್ಟು ಮಳೆಯಾದರೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಬೆಳಗ್ಗೆ ಹಾಗೂ ಸಂಜೆಯ ವೇಳೆಗೆ ತುಂತುರು ಮಳೆಯಾಗಿದೆ.



ಆತಂಕ ದೂರ:
ಉತ್ತರ ಕರ್ನಾಟಕದ ನೆರೆಪೀಡಿತ ಪ್ರದೇಶಗಳಾದ ಕಲಬುರಗಿ, ಯಾದಗಿರಿ, ವಿಜಯಪುರದಲ್ಲಿ ಮಳೆಯ ಆತಂಕವಿತ್ತಾದರೂ ಇಡೀ ದಿನ ಬಿಸಿಲಿನ ವಾತಾವರಣವಿದ್ದ ಕಾರಣ ಸಂತ್ರಸ್ತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು. ಪ್ರವಾಹ ಇಳಿಮುಖವಾಗಿದ್ದು, ಮಳೆಯ ಆತಂಕವೂ ನಿವಾರಣೆಯಾದ ಹಿನ್ನೆಲೆಯಲ್ಲಿ ಕಾಳಜಿ ಕೇಂದ್ರದಲ್ಲಿ ಉಳಿದಿದ್ದ ಬಹುತೇಕ ಸಂತ್ರಸ್ತರು ತಮ್ಮ ಮನೆಗಳಿಗೆ ವಾಪಸಾದರು.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm