ಬ್ರೇಕಿಂಗ್ ನ್ಯೂಸ್
21-03-23 01:12 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.22: ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25 ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ.
ಮಾರ್ಚ್ 25 ರಂದು ಬೆಳಿಗ್ಗೆ ನಗರದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಧಾನಿ, ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲು ಹೆಲಿಕಾಪ್ಟರ್ನಲ್ಲಿ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ ಎಂದು ಸರ್ಕಾರದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ವೈಟ್ಫೀಲ್ಡ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಮತ್ತು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ಮೋದಿ ಮಧ್ಯಾಹ್ನ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ನಂತರ ಅವರು ದಾವಣಗೆರೆಗೆ ತೆರಳಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ದೆಹಲಿಗೆ ಹಾರುವ ಮುನ್ನ ಶಿವಮೊಗ್ಗಕ್ಕೆ ತೆರಳಲಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಈ ವರ್ಷ ಕರ್ನಾಟಕಕ್ಕೆ ಮೋದಿ ಅವರ ಏಳನೇ ಭೇಟಿ ಇದಾಗಿದೆ. ಮಾರ್ಚ್ 12 ರಂದು ಮಂಡ್ಯದಲ್ಲಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಮತ್ತು ಧಾರವಾಡದಲ್ಲಿ ಐಐಟಿ ಕ್ಯಾಂಪಸ್ ಉದ್ಘಾಟನೆಗೆ ಪ್ರಧಾನಿ ಕರ್ನಾಟಕಕ್ಕೆ ಬಂದಿದ್ದರು.
Mar 21 (PTI) Prime Minister Narendra Modi will arrive in Karnataka on March 25 to take part in various programmes organised in Chikkaballapur, Bengaluru and Davangere. The PM will land at the Hindustan Aeronautics Limited (HAL) Airport in the city on March 25 morning and will fly to Chikkaballapur in a helicopter to inaugurate Sri Madhusudan Sai Institute of Medical Sciences and Research there, a government press release said.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm