ಬ್ರೇಕಿಂಗ್ ನ್ಯೂಸ್
21-03-23 02:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.22: ಹಿಂದೂ ಧರ್ಮ, ಸಾಹಿತ್ಯ ಇತ್ಯಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ನಟ ಚೇತನ್ ಅಹಿಂಸ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎಂದು ಶಿವಕುಮಾರ್ ಎಂಬುವವರು ನೀಡಿದ ದೂರಿನಡಿ ನಟ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ.
ನಟ ಚೇತನ್ ಅಹಿಂಸ ವಿರುದ್ಧ ಹಿಂದೂಪರ ಸಂಘಟನೆ ದೂರು ನೀಡಿತ್ತು. ಈಗ ಪೊಲೀಸರು ನಟ ಚೇತನ್ನನ್ನು ಕೋರ್ಟ್ಗೆ ಹಾಜರುಪಡಿಸಿದ್ದಾರೆ. ಐಪಿಸಿ ಸೆಕ್ಷನ್ 295A 505Bರಡಿ ಪ್ರಕರಣ ದಾಖಲಾಗಿದೆ.
ಪೋಸ್ಟ್ನಲ್ಲಿ ಏನಿದೆ ?
ಕಳೆದ ವರ್ಷ ಫೆಬ್ರವರಿಯಲ್ಲಿ ಕೂಡ ನಟ ಚೇತನ್ ಮಾಡಿದ್ದ ಒಂದು ಟ್ವೀಟ್ ಹಿನ್ನೆಲೆಯಲ್ಲಿ ಅರೆಸ್ಟ್ ಆಗಿದ್ದರು. ಹಿಜಾಬ್ ವಿಚಾರವನ್ನು ಪ್ರಸ್ತಾಪಿಸುತ್ತಾ ಹೈಕೋರ್ಟ್ ಜಡ್ಜ್ ಒಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಿ ನಂತರ ಬಿಡುಗಡೆ ಮಾಡಲಾಗಿತ್ತು.
ಪೊಲೀಸರಿಂದ ಸುಳ್ಳು ಕೇಸ್ ದಾಖಲಾಗಿದೆ ಎಂದು ವಾದ:
ಮತ್ತೊಂದೆಡೆ ನಟ ಚೇತನ್ ಪರ ವಕೀಲರಿಂದ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇನ್ನು ಹಿಂದುತ್ವ ವಿರೋಧಿ ಪೋಸ್ಟ್ ಅನ್ನು ನಟ ಚೇತನ್ ಅವರೇ ಬರೆದಿದ್ದಾರೆ ಅನ್ನೋದಕ್ಕೆ ಸಾಕ್ಷಿ ಇಲ್ಲ. ಈ ಬಗ್ಗೆ ಪೊಲೀಸರು ಸುಳ್ಳು ಕೇಸ್ ಅನ್ನು ದಾಖಲಿಸಿಕೊಂಡಿದ್ದಾರೆ. ಹೀಗಾಗಿ, ಚೇತನ್ ಅವರನ್ನು ಬಿಡುಗಡೆ ಮಾಡಬೇಕು ಎಂದು ವಾದ ಮಂಡಿಸಿದ್ದಾರೆ. ಆದರೆ, ಈ ಬಗ್ಗೆ ಪೂರ್ಣ ಪ್ರಮಾಣದಲ್ಲಿ ವಿಚಾರಣೆ ನಡೆಸುವ ಉದ್ದೇಶದಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
Kannada actor Chetan Kumar, popularly known as Chetan Ahimsa, has been arrested by Bengaluru police after his tweet on Hindutva went viral. The complaint against him stated that his tweet, which says that "Hindutva is built on lies", allegedly hurt the sentiments of Hindus.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm