ಬ್ರೇಕಿಂಗ್ ನ್ಯೂಸ್
21-03-23 09:36 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಯುವತಿಯೊಂದಿಗೆ ಅಲ್ಲಿನ ಇನ್ಸ್ ಪೆಕ್ಟರ್ ವಾಟ್ಸಪ್ ಚಾಟಿಂಗ್ ಮಾಡಿದ್ದಲ್ಲದೆ, ಅಶ್ಲೀಲ ಸಂದೇಶ ಕಳುಹಿಸಿದ ಬಗ್ಗೆ ದೂರು ದಾಖಲಾಗಿದ್ದು, ಮೇಲಧಿಕಾರಿಗಳು ತನಿಖೆ ನಡೆಸಿದ್ದಾರೆ.
15 ಲಕ್ಷ ರೂ. ವಂಚನೆ ನಡೆಸಿದ ಪ್ರಕರಣದಲ್ಲಿ ಯುವತಿ ಕೊಡಿಗೇಹಳ್ಳಿ ಠಾಣೆಗೆ ದೂರು ನೀಡಲು ಬಂದಿದ್ದರು. ಈ ವೇಳೆ, ಯುವತಿಯ ನಂಬರ್ ಪಡೆದಿದ್ದ ಇನ್ಸ್ ಪೆಕ್ಟರ್ ವಾಟ್ಸಪ್ ಚಾಟಿಂಗ್ ಮಾಡಲು ತೊಡಗಿದ್ದರು. ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ದರ್ಜೆಯ ಅಧಿಕಾರಿಗೆ ಯುವತಿ ಪೊಲೀಸ್ ದೂರು ನೀಡಿದ್ದು, ತನಿಖೆಯ ಹೊಣೆಯನ್ನು ಯಲಹಂಕ ವಿಭಾಗದ ಎಸಿಪಿಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಎಸಿಪಿ ಈ ಕುರಿತ ವರದಿಯನ್ನು ಡಿಸಿಪಿ ಲಕ್ಷ್ಮೀ ಪ್ರಸಾದ್ ಗೆ ಸಲ್ಲಿಸಿದ್ದಾರೆ.
ಯುವತಿಗೆ ನಿರಂತರವಾಗಿ ವಾಟ್ಸಪ್ ಸಂದೇಶಗಳನ್ನು ಕಳುಹಿಸುತ್ತಿದ್ದರು. ಅಲ್ಲದೆ, ತನ್ನ ದೂರಿನ ಬಗ್ಗೆ ಕೇಳಲು ಹೋದಾಗ ಆಕೆಗೆ ಡ್ರೈ ಫ್ರುಟ್ಸ್ ಮತ್ತು ರೂಮ್ ಕೀಯನ್ನು ನೀಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು. ಇದೀಗ ಅಧಿಕಾರಿ ವಿರುದ್ಧದ ದೂರಿನ ಬಗ್ಗೆ ತನಿಖೆ ನಡೆದು ವರದಿ ಸಲ್ಲಿಕೆಯಾಗಿದ್ದು, ಡಿಸಿಪಿ ಲಕ್ಷ್ಮೀ ಪ್ರಸಾದ್ ವರದಿಯನ್ನು ಬೆಂಗಳೂರು ಕಮಿಷನರ್ ಪ್ರತಾಪ್ ರೆಡ್ಡಿಗೆ ಸಲ್ಲಿಸಿದ್ದಾರೆ.
Bangalore Kodihalli police Inapector Flirts With Woman Complainant, Report Sent To commissioner.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm