ಬ್ರೇಕಿಂಗ್ ನ್ಯೂಸ್
21-03-23 09:36 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಯುವತಿಯೊಂದಿಗೆ ಅಲ್ಲಿನ ಇನ್ಸ್ ಪೆಕ್ಟರ್ ವಾಟ್ಸಪ್ ಚಾಟಿಂಗ್ ಮಾಡಿದ್ದಲ್ಲದೆ, ಅಶ್ಲೀಲ ಸಂದೇಶ ಕಳುಹಿಸಿದ ಬಗ್ಗೆ ದೂರು ದಾಖಲಾಗಿದ್ದು, ಮೇಲಧಿಕಾರಿಗಳು ತನಿಖೆ ನಡೆಸಿದ್ದಾರೆ.
15 ಲಕ್ಷ ರೂ. ವಂಚನೆ ನಡೆಸಿದ ಪ್ರಕರಣದಲ್ಲಿ ಯುವತಿ ಕೊಡಿಗೇಹಳ್ಳಿ ಠಾಣೆಗೆ ದೂರು ನೀಡಲು ಬಂದಿದ್ದರು. ಈ ವೇಳೆ, ಯುವತಿಯ ನಂಬರ್ ಪಡೆದಿದ್ದ ಇನ್ಸ್ ಪೆಕ್ಟರ್ ವಾಟ್ಸಪ್ ಚಾಟಿಂಗ್ ಮಾಡಲು ತೊಡಗಿದ್ದರು. ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ದರ್ಜೆಯ ಅಧಿಕಾರಿಗೆ ಯುವತಿ ಪೊಲೀಸ್ ದೂರು ನೀಡಿದ್ದು, ತನಿಖೆಯ ಹೊಣೆಯನ್ನು ಯಲಹಂಕ ವಿಭಾಗದ ಎಸಿಪಿಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಎಸಿಪಿ ಈ ಕುರಿತ ವರದಿಯನ್ನು ಡಿಸಿಪಿ ಲಕ್ಷ್ಮೀ ಪ್ರಸಾದ್ ಗೆ ಸಲ್ಲಿಸಿದ್ದಾರೆ.
ಯುವತಿಗೆ ನಿರಂತರವಾಗಿ ವಾಟ್ಸಪ್ ಸಂದೇಶಗಳನ್ನು ಕಳುಹಿಸುತ್ತಿದ್ದರು. ಅಲ್ಲದೆ, ತನ್ನ ದೂರಿನ ಬಗ್ಗೆ ಕೇಳಲು ಹೋದಾಗ ಆಕೆಗೆ ಡ್ರೈ ಫ್ರುಟ್ಸ್ ಮತ್ತು ರೂಮ್ ಕೀಯನ್ನು ನೀಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು. ಇದೀಗ ಅಧಿಕಾರಿ ವಿರುದ್ಧದ ದೂರಿನ ಬಗ್ಗೆ ತನಿಖೆ ನಡೆದು ವರದಿ ಸಲ್ಲಿಕೆಯಾಗಿದ್ದು, ಡಿಸಿಪಿ ಲಕ್ಷ್ಮೀ ಪ್ರಸಾದ್ ವರದಿಯನ್ನು ಬೆಂಗಳೂರು ಕಮಿಷನರ್ ಪ್ರತಾಪ್ ರೆಡ್ಡಿಗೆ ಸಲ್ಲಿಸಿದ್ದಾರೆ.
Bangalore Kodihalli police Inapector Flirts With Woman Complainant, Report Sent To commissioner.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm