ಬ್ರೇಕಿಂಗ್ ನ್ಯೂಸ್
24-10-20 12:49 pm Headline Karnataka News Network ಕರ್ನಾಟಕ
ಶಿವಮೊಗ್ಗ , ಅಕ್ಟೋಬರ್ 24: ಕಾಡಾನೆ ಒಂದರ ದಾಳಿಗೆ ತುತ್ತಾಗಿ ಸಕ್ರೆಬೈಲು ಆನೆ ಬಿಡಾರದ ಆನೆ ರಂಗ (35) ಸಾವನ್ನಪ್ಪಿದ ಘಟನೆ ನಡೆದಿದೆ.
ನಿನ್ನೆ ತಡರಾತ್ರಿ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ್ದು ಸರಪಳಿಯಲ್ಲಿ ಬಂಧಿಯಾಗಿದ್ದ ರಂಗ ಕಾಡಾನೆಯ ತಿವಿತಕ್ಕೆ ಮಾರಣಾಂತಿಕ ಏಟು ಪಡೆದು ಸ್ಥಳದಲ್ಲೇ ಬಲಿಯಾಗಿದೆ.


ಸಕ್ರೆಬೈಲಿನ ಜಂಗಲ್ ರೆಸಾರ್ಟ್ ನಿಂದ ಮೂರು ಕಿ.ಮೀ. ದೂರದಲ್ಲಿ ಘಟನೆ ನಡೆದಿದೆ. ಆನೆ ದಾಳಿಯಿಂದ ರಂಗ ಆನೆ ಸಾವನ್ನಪ್ಪಿದ ಬಗ್ಗೆ ಅಲ್ಲಿನ ಸಿಬಂದಿ ಮಾಹಿತಿ ನೀಡಿದ್ದಾರೆ.
ಸಕ್ರೆಬೈಲು ಕ್ಯಾಂಪ್ ನಲ್ಲೇ ಹುಟ್ಟಿ ಬೆಳೆದಿದ್ದ ಆನೆ ರಂಗ ಸದೃಢ ಮೈಕಟ್ಟಿನಿಂದಲೇ ಎಲ್ಲರನ್ನು ಆಕರ್ಷಿಸಿತ್ತು. ಸ್ಥಳಕ್ಕೆ ಅರಣ್ಯಾಧಿಕಾರಿ ಮತ್ತು ವೈದರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm