ಬ್ರೇಕಿಂಗ್ ನ್ಯೂಸ್
25-03-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಮಾ.25 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಹುತೇಕ ತೀವ್ರ ಪೈಪೋಟಿ ಇಲ್ಲದ ಕಡೆಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ತೀವ್ರ ಕುತೂಹಲ ಮೂಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲು ವರುಣಾ ಕ್ಷೇತ್ರವನ್ನು ಅಂತಿಮ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ರಮಾನಾಥ ರೈ, ಬೆಳ್ತಂಗಡಿಗೆ ರಕ್ಷಿತ್ ಶಿವರಾಂ, ಸುಳ್ಯ ಎಸ್ಸಿ ಮೀಸಲು ಕ್ಷೇತ್ರಕ್ಕೆ ಜಿಗಣಿ ಕೃಷ್ಣಪ್ಪ ಹೆಸರನ್ನು ಫೈನಲ್ ಮಾಡಲಾಗಿದೆ. ಸುಳ್ಯದಲ್ಲಿ ಮಡಿಕೇರಿ ಮೂಲದ ನಂದಕುಮಾರ್ ಟಿಕೆಟ್ ಪಡೆಯಲು ತೀವ್ರ ಸೆಣಸಾಟ ನಡೆಸಿದ್ದರು. ಉಳಿದಂತೆ, ಮೂಡುಬಿದ್ರೆಗೆ ಮಿಥುನ್ ರೈಗೆ, ಮಂಗಳೂರು- ಉಳ್ಳಾಲ ಕ್ಷೇತ್ರದಲ್ಲಿ ಯುಟಿ ಖಾದರ್ ಗೆ ಟಿಕೆಟ್ ನೀಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕಾಪು ಕ್ಷೇತ್ರಕ್ಕೆ ವಿನಯ ಕುಮಾರ್ ಸೊರಕೆ, ಬೈಂದೂರಿಗೆ ಗೋಪಾಲ ಪೂಜಾರಿ, ಕುಂದಾಪುರದಲ್ಲಿ ಸಹಕಾರಿ ಹಿನ್ನೆಲೆಯ ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ಸಿಕ್ಕಿದೆ. ಕುಂದಾಪುರದಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲು ತೀವ್ರ ಪೈಪೋಟಿ ಒಡ್ಡಿದ್ದರು. ಸ್ಪರ್ಧೆ ಹೆಚ್ಚಿರುವ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಪುತ್ತೂರು, ಉಡುಪಿ, ಕಾರ್ಕಳ ಕ್ಷೇತ್ರದ ಟಿಕೆಟ್ ಫೈನಲ್ ಮಾಡಲಾಗಿಲ್ಲ.




ಸೊರಬ ಮಧು ಬಂಗಾರಪ್ಪ, ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಲಾಗಿದೆ. ಹುಣಸೂರಿನಲ್ಲಿ ಎಚ್.ಪಿ. ಮಂಜುನಾಥ್ ಟಿಕೆಟ್ ಪಡೆದಿದ್ದಾರೆ.
The Congress party released its first list of 124 candidates for the upcoming legislative assembly elections. It is confirmed that former chief minister and leader of opposition Siddaramaiah will be contesting from Varuna constituency. D K Shivakumar will be contesting from Kanakapura.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
20-01-26 05:01 pm
Bangalore Correspondent
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm