ಬ್ರೇಕಿಂಗ್ ನ್ಯೂಸ್
25-03-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಮಾ.25 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಹುತೇಕ ತೀವ್ರ ಪೈಪೋಟಿ ಇಲ್ಲದ ಕಡೆಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ತೀವ್ರ ಕುತೂಹಲ ಮೂಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲು ವರುಣಾ ಕ್ಷೇತ್ರವನ್ನು ಅಂತಿಮ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ರಮಾನಾಥ ರೈ, ಬೆಳ್ತಂಗಡಿಗೆ ರಕ್ಷಿತ್ ಶಿವರಾಂ, ಸುಳ್ಯ ಎಸ್ಸಿ ಮೀಸಲು ಕ್ಷೇತ್ರಕ್ಕೆ ಜಿಗಣಿ ಕೃಷ್ಣಪ್ಪ ಹೆಸರನ್ನು ಫೈನಲ್ ಮಾಡಲಾಗಿದೆ. ಸುಳ್ಯದಲ್ಲಿ ಮಡಿಕೇರಿ ಮೂಲದ ನಂದಕುಮಾರ್ ಟಿಕೆಟ್ ಪಡೆಯಲು ತೀವ್ರ ಸೆಣಸಾಟ ನಡೆಸಿದ್ದರು. ಉಳಿದಂತೆ, ಮೂಡುಬಿದ್ರೆಗೆ ಮಿಥುನ್ ರೈಗೆ, ಮಂಗಳೂರು- ಉಳ್ಳಾಲ ಕ್ಷೇತ್ರದಲ್ಲಿ ಯುಟಿ ಖಾದರ್ ಗೆ ಟಿಕೆಟ್ ನೀಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕಾಪು ಕ್ಷೇತ್ರಕ್ಕೆ ವಿನಯ ಕುಮಾರ್ ಸೊರಕೆ, ಬೈಂದೂರಿಗೆ ಗೋಪಾಲ ಪೂಜಾರಿ, ಕುಂದಾಪುರದಲ್ಲಿ ಸಹಕಾರಿ ಹಿನ್ನೆಲೆಯ ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ಸಿಕ್ಕಿದೆ. ಕುಂದಾಪುರದಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲು ತೀವ್ರ ಪೈಪೋಟಿ ಒಡ್ಡಿದ್ದರು. ಸ್ಪರ್ಧೆ ಹೆಚ್ಚಿರುವ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಪುತ್ತೂರು, ಉಡುಪಿ, ಕಾರ್ಕಳ ಕ್ಷೇತ್ರದ ಟಿಕೆಟ್ ಫೈನಲ್ ಮಾಡಲಾಗಿಲ್ಲ.




ಸೊರಬ ಮಧು ಬಂಗಾರಪ್ಪ, ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಲಾಗಿದೆ. ಹುಣಸೂರಿನಲ್ಲಿ ಎಚ್.ಪಿ. ಮಂಜುನಾಥ್ ಟಿಕೆಟ್ ಪಡೆದಿದ್ದಾರೆ.
The Congress party released its first list of 124 candidates for the upcoming legislative assembly elections. It is confirmed that former chief minister and leader of opposition Siddaramaiah will be contesting from Varuna constituency. D K Shivakumar will be contesting from Kanakapura.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm