ಬ್ರೇಕಿಂಗ್ ನ್ಯೂಸ್
29-03-23 09:52 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದೇ ವೇಳೆ, ಹಲವು ಏಜೆನ್ಸಿಗಳು ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟಿಸಿದೆ. ಎಬಿಪಿ ಸಿ ವೋಟರ್ ಸಮೀಕ್ಷಾ ವರದಿಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದ್ದು ಬಿಜೆಪಿ 68ರಿಂದ 80ಕ್ಕೆ ಕುಸಿಯಲಿದೆ ಎಂದಿದೆ.
ಎಬಿಪಿ ಸಿ ವೋಟರ್ ಕರ್ನಾಟಕ ಚುನಾವಣೆಯ ಸಮೀಕ್ಷಾ ವರದಿ ಹೀಗಿದೆ. ಕಾಂಗ್ರೆಸ್: 115 ರಿಂದ 127 ಸ್ಥಾನ, ಬಿಜೆಪಿ: 68 ರಿಂದ 80 ಸ್ಥಾನ, ಜೆಡಿಎಸ್: 23 ರಿಂದ 30 ಸ್ಥಾನ, ಇತರರು: 0 - 2
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ. ಎಬಿಪಿ ಸಿ ವೋಟರ್ ಸಮೀಕ್ಷಾ ವರದಿಯಲ್ಲಿ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್: 24 ರಿಂದ 28, ಬಿಜೆಪಿ: 1 ರಿಂದ 5, ಜೆಡಿಎಸ್: 26 ರಿಂದ 27, ಇತರರು: 0- 1

ಎಬಿಪಿ ಸಿವೋಟರ್ ಸಮೀಕ್ಷಾ ವರದಿಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಡಲಿದ್ದು ಕಾಂಗ್ರೆಸ್ ಮುನ್ನಡೆ ಪಡೆಯಲಿದೆ ಎಂದು ಹೇಳಿದೆ. ಬೆಂಗಳೂರು ನಗರದಲ್ಲಿ ಕಾಂಗ್ರೆಸ್: 15 ರಿಂದ 19 ಸ್ಥಾನ, ಬಿಜೆಪಿ: 11 ರಿಂದ 15 ಸ್ಥಾನ, ಜೆಡಿಎಸ್: 1 ರಿಂದ 3, ಇತರರು: 0-1, ಒಟ್ಟು: 31 ಸ್ಥಾನ
ಕರಾವಳಿ ಕರ್ನಾಟಕದಲ್ಲಿ ಸಮೀಕ್ಷಾ ವರದಿ ; ಕಾಂಗ್ರೆಸ್: 8 ರಿಂದ 12 ಸ್ಥಾನ, ಬಿಜೆಪಿ: 9 ರಿಂದ 13 ಸ್ಥಾನ, ಜೆಡಿಎಸ್: 0-1, ಇತರರು: 0 -1
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, 13ಕ್ಕೆ ಮತ ಎಣಿಕೆ ನಡೆಯಲಿದೆ.
ABP news CVoter Karnataka Opinion Poll Projects Congress to bag major victory in state. The ABP-CVoter Karnataka Opinion Poll has projected 115-127 seats for the Congress, 68-80 seats for the BJP, and 23-35 seats for the JD(S). ABP C Voter survey says congress will be in power with simple majority.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
20-01-26 05:01 pm
Bangalore Correspondent
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm