ಬ್ರೇಕಿಂಗ್ ನ್ಯೂಸ್
31-03-23 09:33 pm HK News Desk ಕರ್ನಾಟಕ
ಮೈಸೂರು, ಮಾ.31 : ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಆತ ಶಿಕಾರಿಪುರ ಬಿಟ್ಟು ಬರಲ್ಲ. ಎರಡು ಕಡೆ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಈಗಾಗಲೇ ಇದರ ಬಗ್ಗೆ ಹೇಳಿದ್ದೇನೆ. ಹೈಕಮಾಂಡ್ ಗೆ ಮನವರಿಕೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧಿಸುತ್ತಾರೆಂಬ ವದಂತಿಗೆ ತೆರೆ ಎಳೆದಿದ್ದಾರೆ.
ಮೈಸೂರಿನಲ್ಲಿ ಈ ಕುರಿತ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಅವರು, ವಿಜಯೇಂದ್ರ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಶಿಕಾರಿಪುರ ನನ್ನನ್ನು ಸಿಎಂ ಮಾಡಿದ ಕ್ಷೇತ್ರ. ಆ ಕ್ಷೇತ್ರವನ್ನ ಬಿಡಲು ಸಾಧ್ಯವಿಲ್ಲ ಎಂದರು.
ವರುಣಾದಿಂದ ವಿಜಯೇಂದ್ರ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿಗೆ ನೀಡಿತ್ತು. ಆದರೆ ನಾನೇ ವರುಣಾದಿಂದ ಸ್ಪರ್ಧೆ ಬೇಡ ಎಂದು ಹೇಳಿದ್ದೇನೆ. ಈ ವಿಚಾರದಲ್ಲಿ ನಾನು ಹೈಕಮಾಂಡ್ ಮನವೊಲಿಸುತ್ತೇನೆ. ಯಾವ ಕಾರಣಕ್ಕೂ ವಿಜಯೇಂದ್ರ ವರುಣಾದಿಂದ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಕಾರ್ಯಕರ್ತರು ಸಾಕಷ್ಟು ಒತ್ತಡ ಹಾಕುತ್ತಿದ್ದಾರೆ. ಶಿಕಾರಿಪುರ ಬಿಟ್ಟು ಅವರು ಬರುವುದಿಲ್ಲ. ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ ಮಾಡುತ್ತಾರೆ. ವರುಣಾ ಕ್ಷೇತ್ರದಿಂದ ಒಳ್ಳೆ ಅಭ್ಯರ್ಥಿ ಹಾಕುತ್ತೇವೆ ಎಂದರು.
ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿಗೆ ಇತ್ತು. ಆದ್ರೆ ನಾನೇ ಶಿಕಾರಿಪುರದಿಂದ ನಿಲ್ಲಬೇಕು ಅಂಥ ಹೇಳಿದ್ದೇನೆ. ನಾನು ಶಿಕಾರಿಪುರದಿಂದ ಸ್ಪರ್ಧೆ ಮಾಡದ ಕಾರಣ ವಿಜಯೇಂದ್ರ ಅಲ್ಲಿಂದ ಸ್ಪರ್ಧೆ ಮಾಡಬೇಕು. ಇದು ನನ್ನ ನಿರ್ಧಾರ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Former Karnataka chief minister and senior BJP leader BS Yediyurappa on Friday ruled out speculation that his son BY Vijayendra will be fielded from Varuna constituency. Senior Congress leader Siddaramaiah is contesting from Varuna constituency. Yediyurappa said his son would fight the election from Shikaripura.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm