ಬ್ರೇಕಿಂಗ್ ನ್ಯೂಸ್
01-04-23 07:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.1 : ಚಿಕ್ಕಮಗಳೂರಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದ್ದು ಮೂಲ ಮತ್ತು ವಲಸಿಗ ನಾಯಕರ ಬಣಗಳು ಪರಸ್ಪರ ಕೈ ಕೈ ಮಿಲಾಯಿಸಿಕೊಂಡು ಕಿತ್ತಾಡಿಕೊಂಡಿವೆ. ಕೆಪಿಸಿಸಿ ಸಂಯೋಜಕರ ಮೇಲೆ ಹಲ್ಲೆ ನಡೆಸಲಾಗಿದೆ.
ಕಾರ್ಯಕರ್ತರು ತಾವು ತಾವೇ ಹೊಡೆದಾಡಿ ಪರಸ್ಪರ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದಾರೆ. ತಾಲೂಕು ಅಧ್ಯಕ್ಷ ಮಾತಿಗೆ ಮುಂದಾಗುತ್ತಿದ್ದಂತೆ ಸಿಟ್ಟಿಗೆದ್ದ ಕಾರ್ಯಕರ್ತರು, ಆಕಾಂಕ್ಷಿಗಳ ಬೆಂಬಲಿಗರ ತಳ್ಳಾಟ ನಡೆಸಿದ್ದಾರೆ. ಬಳಿಕ ಪೊಲೀಸರು ಮಧ್ಯೆ ಪ್ರವೇಶಿಸಿ ಉದ್ರಿಕ್ತ ಕಾರ್ಯಕರ್ತರನ್ನು ಹೊರಕ್ಕೆ ಕಳಿಸಿದ್ದಾರೆ. ಪರ ವಿರೋಧ ನಡುವೆಯೇ ಕಾರ್ಯಕರ್ತರು ಸಭೆಯಿಂದ ಹೊರ ನಡೆದಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಎರಡು ಬಣಗಳು ಕಿತ್ತಾಟ ನಡೆಸಿವೆ. ಟಿಕೆಟ್ ವಿಚಾರದಲ್ಲಿ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆಯಿಂದಲೂ ಸಭೆ ನಡೆದಿತ್ತು. ಬಳಿಕ ಮಾತಿಗೆ ಮಾತು ಬೆಳೆದು ಕುರ್ಚಿ ಹಿಡಿದು ಹೊಡೆದಾಟ ನಡೆಸಿದ್ದಾರೆ. ಕೆಪಿಸಿಸಿ ಸಂಯೋಜಕರಾಗಿದ್ದ ಪವನ್ ಮೇಲೆ ಹಲ್ಲೆ ನಡೆಸಲಾಗಿದೆ.
ಇತ್ತೀಚೆಗೆ ಬಿಜೆಪಿಯಿಂದ ಕಾಂಗ್ರೆಸ್ ಬಂದಿದ್ದ ಲಿಂಗಾಯತ ಮುಖಂಡ ಎಚ್.ಡಿ.ತಮ್ಮಯ್ಯ ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡೋಣ ಎನ್ನುತ್ತಿದ್ದಂತೆ ಮಾರಾಮಾರಿ ಶುರುವಾಗಿದೆ. ಇವರ ಮಾತಿನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಗರಂ ಆಗಿದ್ದಾರೆ. ಇದೇ ವೇಳೆ, ಪಕ್ಷ ಒಗ್ಗಟ್ಟಾಗಿ ಹೋಗಲಿ ಎಂದ ಮಂಜೇಗೌಡ ವಿರುದ್ಧವೂ ಕಾರ್ಯಕರ್ತರು ರೆಬಲ್ ಆಗಿದ್ದಾರೆ. ಯಾರಿಗೋ ಅಲ್ಲ... ಅಂತ ಮಂಜೇಗೌಡ ವಿರುದ್ಧ ಕಾರ್ಯಕರ್ತರು ತಿರುಗಿ ಬಿದ್ದು ಗಲಾಟೆ ನಡೆದಿದೆ. ನೋಡ ನೋಡ್ತಿದ್ದಂತೆ ಕಾಂಗ್ರೆಸ್ ಕಚೇರಿ ರಣರಂಗವಾಗಿದೆ.
#chikmagalu #congress office turns ugly after #fight over #ticket, #KPCC organiser attacked by members #BreakingNews #karnatakacongress pic.twitter.com/HpyLizhsIb
— Headline Karnataka (@hknewsonline) April 1, 2023
chikmagalu congress office turns ugly after fight over ticket, KPCC organiser attacked by members
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm