ಬ್ರೇಕಿಂಗ್ ನ್ಯೂಸ್
01-04-23 07:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.1 : ಚಿಕ್ಕಮಗಳೂರಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದ್ದು ಮೂಲ ಮತ್ತು ವಲಸಿಗ ನಾಯಕರ ಬಣಗಳು ಪರಸ್ಪರ ಕೈ ಕೈ ಮಿಲಾಯಿಸಿಕೊಂಡು ಕಿತ್ತಾಡಿಕೊಂಡಿವೆ. ಕೆಪಿಸಿಸಿ ಸಂಯೋಜಕರ ಮೇಲೆ ಹಲ್ಲೆ ನಡೆಸಲಾಗಿದೆ.
ಕಾರ್ಯಕರ್ತರು ತಾವು ತಾವೇ ಹೊಡೆದಾಡಿ ಪರಸ್ಪರ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದಾರೆ. ತಾಲೂಕು ಅಧ್ಯಕ್ಷ ಮಾತಿಗೆ ಮುಂದಾಗುತ್ತಿದ್ದಂತೆ ಸಿಟ್ಟಿಗೆದ್ದ ಕಾರ್ಯಕರ್ತರು, ಆಕಾಂಕ್ಷಿಗಳ ಬೆಂಬಲಿಗರ ತಳ್ಳಾಟ ನಡೆಸಿದ್ದಾರೆ. ಬಳಿಕ ಪೊಲೀಸರು ಮಧ್ಯೆ ಪ್ರವೇಶಿಸಿ ಉದ್ರಿಕ್ತ ಕಾರ್ಯಕರ್ತರನ್ನು ಹೊರಕ್ಕೆ ಕಳಿಸಿದ್ದಾರೆ. ಪರ ವಿರೋಧ ನಡುವೆಯೇ ಕಾರ್ಯಕರ್ತರು ಸಭೆಯಿಂದ ಹೊರ ನಡೆದಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಎರಡು ಬಣಗಳು ಕಿತ್ತಾಟ ನಡೆಸಿವೆ. ಟಿಕೆಟ್ ವಿಚಾರದಲ್ಲಿ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆಯಿಂದಲೂ ಸಭೆ ನಡೆದಿತ್ತು. ಬಳಿಕ ಮಾತಿಗೆ ಮಾತು ಬೆಳೆದು ಕುರ್ಚಿ ಹಿಡಿದು ಹೊಡೆದಾಟ ನಡೆಸಿದ್ದಾರೆ. ಕೆಪಿಸಿಸಿ ಸಂಯೋಜಕರಾಗಿದ್ದ ಪವನ್ ಮೇಲೆ ಹಲ್ಲೆ ನಡೆಸಲಾಗಿದೆ.
ಇತ್ತೀಚೆಗೆ ಬಿಜೆಪಿಯಿಂದ ಕಾಂಗ್ರೆಸ್ ಬಂದಿದ್ದ ಲಿಂಗಾಯತ ಮುಖಂಡ ಎಚ್.ಡಿ.ತಮ್ಮಯ್ಯ ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡೋಣ ಎನ್ನುತ್ತಿದ್ದಂತೆ ಮಾರಾಮಾರಿ ಶುರುವಾಗಿದೆ. ಇವರ ಮಾತಿನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಗರಂ ಆಗಿದ್ದಾರೆ. ಇದೇ ವೇಳೆ, ಪಕ್ಷ ಒಗ್ಗಟ್ಟಾಗಿ ಹೋಗಲಿ ಎಂದ ಮಂಜೇಗೌಡ ವಿರುದ್ಧವೂ ಕಾರ್ಯಕರ್ತರು ರೆಬಲ್ ಆಗಿದ್ದಾರೆ. ಯಾರಿಗೋ ಅಲ್ಲ... ಅಂತ ಮಂಜೇಗೌಡ ವಿರುದ್ಧ ಕಾರ್ಯಕರ್ತರು ತಿರುಗಿ ಬಿದ್ದು ಗಲಾಟೆ ನಡೆದಿದೆ. ನೋಡ ನೋಡ್ತಿದ್ದಂತೆ ಕಾಂಗ್ರೆಸ್ ಕಚೇರಿ ರಣರಂಗವಾಗಿದೆ.
#chikmagalu #congress office turns ugly after #fight over #ticket, #KPCC organiser attacked by members #BreakingNews #karnatakacongress pic.twitter.com/HpyLizhsIb
— Headline Karnataka (@hknewsonline) April 1, 2023
chikmagalu congress office turns ugly after fight over ticket, KPCC organiser attacked by members
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 07:20 pm
HK News Staffer
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm