ಬ್ರೇಕಿಂಗ್ ನ್ಯೂಸ್
05-04-23 11:05 pm Bangalore Correspondent ಕರ್ನಾಟಕ
ಬೆಂಗಳೂರು, ಎ.5 : ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ರಾಜ್ಯದಾದ್ಯಂತ ಕಳೆದ ಒಂದು ವಾರದ ಅವಧಿಯಲ್ಲಿ 69.36 ಕೋಟಿ ರೂ. ಮೌಲ್ಯದ ನಗದು ಮತ್ತು ಉಡುಗೊರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ನೀತಿನ ಸಂಹಿತೆ ಜಾರಿಯಾದ ಬಳಿಕ, ಅಂದರೆ ಮಾರ್ಚ್ 29ರ ನಂತರ ಇಷ್ಟೊಂದು ಮೊತ್ತದ ನಗದು, ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ವಶಕ್ಕೆ ಪಡೆದಿರುವುದರಲ್ಲಿ 22.75 ಕೋಟಿ ರೂ. ನಗದು, 12 ಕೋಟಿ ರೂ. ಮೌಲ್ಯದ ಉಡುಗೊರೆ ವಸ್ತುಗಳು ಸೇರಿವೆ. ನಗದು, ಇತರೆ ವಸ್ತುಗಳು, ಮದ್ಯ, ಮಾದಕ ದ್ರವ್ಯ ಸೇರಿದಂತೆ ಒಟ್ಟು 69,36,17,467 ರೂ. ಮೌಲ್ಯದ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಸುಮಾರು 526 ಎಫ್ಐಆರ್ಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದೂ ತಿಳಿಸಿದೆ.
ಎಟಿಎಂ ವಾಹನದಲ್ಲಿ 56 ಲಕ್ಷ ಹಣ ಪತ್ತೆ
ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಟೋಲ್ ಬಳಿ ಸುಮಾರು 56 ಲಕ್ಷ ರೂ. ದಾಖಲೆ ಇಲ್ಲದ ನಗದು ವಶಪಡಿಸಿಕೊಳ್ಳಲಾಗಿದೆ. ಎಟಿಎಂಗಳಿಗೆ ತುಂಬಿಸಲು ಹಣ ಕೊಂಡೊಯ್ಯುವ ವಾಹನಗಳಲ್ಲಿ ಈ ನಗದನ್ನು ಒಯ್ಯಲಾಗುತ್ತಿತ್ತು. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಈ ನಗದು ಸಾಗಾಟ ನಡೆದಿತ್ತು. ಅನುಮಾನ ಬಂದ ಕಾರಣ ಅಧಿಕಾರಿಗಳು ಹಣವನ್ನು ವಶಪಡಿಸಿಕೊಂಡಿದ್ದು, ಚಾಲಕ, ಗನ್ಮ್ಯಾನ್ ಮತ್ತು ಮೇಲ್ವಿಚಾರಕನನ್ನು ವಶಕ್ಕೆ ಪಡೆದಿದ್ದಾರೆ.
The seizures include cash ( ₹22.75 crore), liquor ( ₹24.45 crore) and freebies ( ₹12 crore), the office of the Chief Electoral Officer, Karnataka, said in a press release. As many as 526 FIRs have been booked with regard to the seizures. ".....the worth of total seizure which includes cash, material, liquor, drug etc total to ₹69,36,17,467", it said.
04-07-25 10:18 pm
Bangalore Correspondent
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
04-07-25 09:44 pm
Mangalore Correspondent
Ullal Suicide, Mangalore, Railway track: ಮೊಬೈ...
04-07-25 02:38 pm
Mangalore Youth death, ullal: ಕುಡಿದ ಮತ್ತಿನಲ್ಲ...
04-07-25 11:46 am
Mangalore Police, Drugs, Sudheer Kumar Reddy:...
03-07-25 10:50 pm
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
04-07-25 08:56 pm
Bangalore Correspondent
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm