ಬ್ರೇಕಿಂಗ್ ನ್ಯೂಸ್
07-04-23 03:26 pm HK News Desk ಕರ್ನಾಟಕ
ಮೈಸೂರು, ಎ.7: ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿದ್ದ ಮತ್ತು ತಿಂಗಳ ಹಿಂದಷ್ಟೇ ನಿಧನರಾಗಿದ್ದ ಮಾಜಿ ಸಂಸದ ಆರ್. ಧ್ರುವನಾರಾಯಣ್ ಪತ್ನಿಯೂ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಅವರು ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕಳೆದ ತಿಂಗಳು ಮಾರ್ಚ್ 11 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಹೃದಯಾಘಾತದಿಂದ ನಿಧನರಾಗಿದ್ದರು. ಇದೀಗ ಪತ್ನಿ ವೀಣಾ ಅವರು ಕೂಡ ಸಾವನ್ನಪ್ಪಿದ್ದು ಕುಟುಂಬಕ್ಕೆ ಬರಸಿಡಿಲಿನಂತೆ ಎರಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ ನಿಧನದ ಬಳಿಕ ಪುತ್ರ ದರ್ಶನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿತ್ತು.

ದಿವಂಗತ ಆರ್.ಧ್ರುವನಾರಾಯಣ ನಿಧನರಾಗಿ ಒಂದು ತಿಂಗಳು ಕಳೆಯುವುದರ ಒಳಗೆ ಪತ್ನಿ ವೀಣಾ ಧ್ರುವನಾರಾಯಣ್ ಸಾವನ್ನಪ್ಪಿದ್ದು ಇಡೀ ಕುಟುಂಬವೇ ಶೋಕ ಸಾಗರದಲ್ಲಿ ಮುಳುಗುವಂತೆ ಮಾಡಿದೆ. ತಂದೆಯ ಅಕಾಲಿಕ ಸಾವಿನಿಂದ ಕಂಗಾಲಾಗಿದ್ದ ಧ್ರುವ ನಾರಾಯಣ್ ಅವರ ಪುತ್ರರಾದ ದರ್ಶನ್ ಮತ್ತು ಧೀರನ್ ಅವರಿಗೆ ಇದೀಗ ತಾಯಿಯ ನಿಧನ ಮತ್ತೊಂದು ಶಾಕ್ ನೀಡಿದೆ. ತಂದೆಯ ಸಾವಿನ ಬಳಿಕ ಸ್ವಲ್ಪಮಟ್ಟಿಗೆ ಚೇತರಿಸಿಕೊಂಡು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ದರ್ಶನ್ ಅವರು ಇದೀಗ ದಿಕ್ಕೇ ತೋಚದಂತಾಗಿದ್ದಾರೆ. ರಾಜಕಾರಣಿಗಳು ಪಕ್ಷ ಭೇದ ಮರೆತು ಧ್ರುವನಾರಾಯಣ್ ಮನೆಗೆ ಆಗಮಿಸಿ ಸಂತಾಪ ಸೂಚಿಸಿದ್ದಾರೆ.
Veena Dhruvanarayan, 51, wife of late KPCC working president and former MP R. Dhruvanarayan, passed away in a private hospital in Mysuru on April 7. She was ailing for some time. Her demise comes less than a month after Mr Dhruvanarayan passed away following a heart attack on March 11. They have two sons, one of whom Darshan Dhruvanarayan has been fielded by the Congress from the Nanjangud constituency.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
20-01-26 07:04 pm
HK News Desk
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
20-01-26 07:51 pm
Bangalore Correspondent
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm