ಬ್ರೇಕಿಂಗ್ ನ್ಯೂಸ್
12-04-23 08:39 pm HK News Desk ಕರ್ನಾಟಕ
ತುಮಕೂರು, ಎ.12 : ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ತುಮಕೂರು ಜಿಲ್ಲೆಯ ಪ್ರಭಾವಿ ಮುಖಂಡ ಸೊಗಡು ಶಿವಣ್ಣ ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಮುನಿಸಿಕೊಂಡು ಪಕ್ಷಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ.
ತುಮಕೂರಿನಲ್ಲಿ ಬೆಂಬಲಿಗರೊಂದಿಗೆ ಸಭೆ ನಡೆಸಿದ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷಕ್ಕೆ ರಾಜಿನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ. ನಾನು ರಾಜೀನಾಮೆ ಕೊಡೋದು ಸತ್ಯ. ನೂರಕ್ಕೆ ನೂರು ಪಾಲು ನಾಳೆ ರಾಜೀನಾಮೆ ಕೊಡ್ತೀನಿ. ಚುನಾವಣೆಗಾಗಿ ಜೋಳಿಗೆ ಹಾಕಿಕೊಂಡು ನಿಂತ್ಕೋಳ್ತೀನಿ.
ನಮ್ಮ ಕ್ಷೇತ್ರದ ಮತದಾರ ದೇವರ ಸತ್ಯ ಮಾಡಿ ಹೇಳ್ತೀನಿ. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೀನಿ. ನನಗೆ ಇವತ್ತು ರಾತ್ರಿಯ ವರೆಗೆ ಸಮಯ ಬೇಕು. ನನ್ನ ಪಕ್ಷದ ಬಾವುಟಗಳು ನನ್ನ ಮನೆಯಲ್ಲಿವೆ. ನಾನು ಕೊನೆಯವರೆಗೂ ಅದಕ್ಕೆ ಗೌರವ ಕೊಡಬೇಕು. ಹೀಗಾಗಿ ಅವುಗಳನ್ನ ಬೇರೆ ಕಡೆಗೆ ಶಿಫ್ಟ್ ಮಾಡಬೇಕಿದೆ. ಅದಾದ ನಂತರ ರಾಜೀನಾಮೆ ಘೋಷಿಸುತ್ತೇನೆ.
ನಂತರ ನಿಮ್ಮ ಆಶಯದಂತೆಯೇ ಪಕ್ಷೇತರನಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ. ನೀವೇನು ರಾಜೀನಾಮೆ ಪತ್ರಗಳಿಗೆ ಸಹಿ ಹಾಕಿ ಇಟ್ಟುಕೊಂಡಿದ್ದೀರಿ, ಅದನ್ನೆಲ್ಲ ಜಿಲ್ಲಾ ಕಚೇರಿಗೆ ಕೊಟ್ಟು ಬನ್ನಿ. ಅದನ್ನೆಲ್ಲ ಅವರ ಮುಖದ ಮೇಲೆ ಬಿಸಾಕಿ ಬನ್ನಿ. ನಾನು ಅಲ್ಲಿ ಬರಲ್ಲ. ಯಾಕಂದ್ರೆ ನಾನು ಇನ್ಮೇಲೆ ಅಲ್ಲಿಗೆ ಕಾಲು ಹಾಕಲ್ಲ ಎಂದು ಬೆಂಬಲಿಗರ ಮುಂದೆ ಖಡಕ್ ಮಾತುಗಳನ್ನು ಹೇಳಿದ ಶಿವಣ್ಣ ನಾಳೆಯೇ ಪಕ್ಷೇತರ ಸ್ಪರ್ಧೆ ಘೋಷಣೆ ಮಾಡುತ್ತೇನೆ ಎಂದರು.
Influential Lingayat Leader, Sogadu Shivanna quits Bjp in Tumkuru.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm