ಬ್ರೇಕಿಂಗ್ ನ್ಯೂಸ್
14-04-23 10:16 am HK News Desk ಕರ್ನಾಟಕ
ಶಿರಸಿ, ಎ.14: ನಾನು ನನ್ನ ಕಾರ್ಯಕರ್ತರಿಗೆ ಮೋಸ ಮಾಡಲು ಸಾಧ್ಯವಿಲ್ಲ. ಪುನಃ ಸ್ಪರ್ಧೆ ಮನಸ್ಸೂ ಇದೆ ಜೊತೆಗೆ ವಯಸ್ಸೂ ಇದೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದರು.
ಶಿರಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿಯಲ್ಲಿ ಗುರುವಾರ ರಾತ್ರಿ ರಾಜೀನಾಮೆ ಸಲ್ಲಿಸಿ ಸುದ್ದಿಗಾರರ ಜೊತೆ ಮಾತನಾಡಿದರು. ಸ್ವತಂತ್ರವಾಗಿ ನಿಲ್ಲಬೇಕು ಎಂಬ ಮನಸ್ಸಿದೆ ಆದರೆ ಚಿಹ್ನೆ ಬೇಕಾಗಿದೆ ಎಂಬ ಮಾತೂ ಇದೆ. ರಾಜೀನಾಮೆ ಕೊಟ್ಟ ನಂತರ ಎರಡು ದಿನದಲ್ಲಿ ಬೆಂಬಲಿಗರ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದರು. 2008ರಲ್ಲಿ, 2013ರಲ್ಲಿ ಸ್ವತಂತ್ರವಾಗಿ ನಿಂತಿದ್ದೆ.

2018ರಲ್ಲಿ ಬಿಜೆಪಿ ಸೇರಿದೆ. ಆಗ ಅಧಿಕಾರಕ್ಕೆ ಬರಲು ಕಾರಣ ಇರಬಹುದು. ಆದರೆ, ಈಗ ಟಿಕೆಟ್ ಗೆ ಸಾಮಾಜಿಕ ನ್ಯಾಯ ಎಂದು ಬಿಜೆಪಿಯವರು ಪ್ರಸ್ತಾಪ ಮಾಡಿದ್ದಾರೆ. ಯಡಿಯೂರಪ್ಪ ಅವರ ಶಿಷ್ಯ ಹಾಗೂ ಅವರ ಮಗ ವಿಜಯೇಂದ್ರರ ಗೆಳೆಯಗೆ ಟಿಕೆಟ್ ಕೊಟ್ಟಿದ್ದಾರೆ. ನಾನು ಅದರ ಬಗ್ಗೆ ಮಾತನಾಡುವದಿಲ್ಲ ಎಂದರು.
ಯಾರಿಗೆ ಟೀಕೆ ಮಾಡಿ ಏನು ಪ್ರಯೋಜನವಿಲ್ಲ. ಜೆಡಿಎಸ್ ಹಾಗೂ ಎನ್ ಪಿಪಿ, ರೆಡ್ಡಿ ಪಕ್ಷದಿಂದಲೂ ಪಕ್ಷಕ್ಕೆ ಬರುವಂತೆ ಹೇಳುತ್ತಿದ್ದಾರೆ ಎಂದರು. ಇತ್ತ ಬಿಜೆಪಿ ಅಸಮಾಧಾನಿತರಿಗೆ ಗಾಳ ಹಾಕುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪಕ್ಷಕ್ಕೆ ಸೆಳೆಯಲು ಪ್ರಯತ್ನ ನಡೆಸಿದ್ದು, ಜನಾರ್ದನ ರೆಡ್ಡಿ ಸ್ಥಾಪಿಸಿರುವ ಕೆಆರ್ಪಿಪಿ ಪಕ್ಷದಿಂದ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಗೂಳಿಹಟ್ಟಿ ಶೇಖರ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
BJP leader Goolihatti Shekhar submitted his resignation to Legislative Assembly Speaker Vishweshwar Hegde Kageri at the latter’s residence in Sirsi on Thursday night. Shekhar also resigned from the primary membership of the BJP after he was denied a ticket in the Karnataka Assembly elections.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm