ಬ್ರೇಕಿಂಗ್ ನ್ಯೂಸ್
18-04-23 10:24 am HK News Desk ಕರ್ನಾಟಕ
ಮೈಸೂರು, ಎ.18: ವಿಧಾನಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್ಎ ರಾಮದಾಸ್ಗೆ ಟಿಕೆಟ್ ಕೈತಪ್ಪಿದೆ. ಶ್ರೀವತ್ಸಗೆ ಪಕ್ಷ ಟಿಕೆಟ್ ನೀಡಿದೆ.
ಟಿಕೆಟ್ ಕೈ ತಪ್ಪಿರುವುದು ರಾಮದಾಸ್ ಅಸಮಾಧಾನಕ್ಕೆ ಕಾರಣವಾಗಿದ್ದು, 30 ವರ್ಷದಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ಇರಬೇಕಾ ಬೇಡವಾ ಎಂಬ ಬಗ್ಗೆ ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿಗೆ ಮೈಸೂರಿನಲ್ಲೂ ಬಂಡಾಯದ ಬಿಸಿ ಮುಟ್ಟಿಸುವ ಸುಳಿವು ನೀಡಿದ್ದಾರೆ.
ಟಿಕೆಟ್ ಘೋಷಣೆ ಬಳಿಕ ಕೆಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಹಾಗೂ ಸಂಸದ ಪ್ರತಾಪ್ ಸಿಂಹ ರಾಮದಾಸ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ರಾಮದಾಸ್ ತಾವು ಯಾರೊಂದಿಗೂ ಮಾತನಾಡುವುದಿಲ್ಲ ಎಂದು ಹೇಳಿ ಅವರನ್ನು ಹಾಗೇ ಕಳುಹಿಸಿದ್ದಾರೆ.
ಈ ವೇಳೆ ಮಾತನಾಡಿದ ಪ್ರತಾಪ್ ಸಿಂಹ, ನಾವು ರಾಮದಾಸ್ ಅವರ ಆಶೀರ್ವಾದ ಪಡೆಯಲು ಮನೆಗೆ ಬಂದಿದ್ದೆವು. ಟಿಕೆಟ್ ತಪ್ಪಿರುವ ಕಾರಣ ಅವರಿಗೆ ನೋವಾಗಿದೆ. 30 ವರ್ಷಗಳಿಂದ ಇದ್ದ ಅವಕಾಶ ಕೈ ತಪ್ಪಿದ ಕಾರಣ ರಾಮದಾಸ್ ಅವರಿಗೆ ಬೇಸರ ಆಗಿರುವುದು ಸಹಜ. ಪಕ್ಷವನ್ನು ತಾಯಿ ಎಂದು ಭಾವಿಸಿರುವ ಅವರು ತಾಯಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದರು.
Ramdas denied ticket for Krishnaraja in Mysuru, chased me out of mothers house after 30 years. After a long delay and building suspense over declaring the ticket for Krishnaraja in Mysuru city, the BJP announced its titicket to a new candidate, denying ticket to sitting MLA S.A. Ramdas.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
20-01-26 07:04 pm
HK News Desk
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
20-01-26 08:07 pm
Mangalore Correspondent
ಮರದ ಗೆಲ್ಲು ಕಡಿಯುವ ವಿಚಾರದಲ್ಲಿ ತಗಾದೆ ; ಮಾತನಾಡಲು...
19-01-26 10:55 pm
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
20-01-26 07:51 pm
Bangalore Correspondent
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm