ಬ್ರೇಕಿಂಗ್ ನ್ಯೂಸ್
19-04-23 08:39 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.19 : ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿಲ್ಲವೆಂದು ಘಟಾನುಘಟಿ ನಾಯಕರು ಬಂಡಾಯದ ಬಾವುಟ ಹಾರಿಸುತ್ತಿದ್ದರೆ, ಇಲ್ಲೊಬ್ಬ ಭೂಪ ಬಿಜೆಪಿ ಟಿಕೆಟ್ ನನಗೆ ಕೊಡಲೇ ಬೇಕೆಂದು ಬಿಎಸ್ಎನ್ಎಲ್ ಮೊಬೈಲ್ ಟವರ್ ಏರಿ ಹಠ ಹಿಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.
ಅಜ್ಜಂಪುರ ತಾಲೂಕಿನ ಶಿವನಿ ಆರ್.ಎಸ್ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು, ಶಿವನಿ ಆರ್.ಎಸ್. ಗ್ರಾಮದ ಬಿಜೆಪಿ ಕಾರ್ಯಕರ್ತ ರಂಗಪ್ಪ ಈ ರೀತಿ ಟವರ್ ಮೇಲೇರಿ ಕುಳಿತವರು. ಅಜ್ಜಂಪುರ ತರೀಕೆರೆ ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿದ್ದು, ಬಿಜೆಪಿಯಿಂದ ಈಗಾಗಲೇ ಡಿ.ಎಸ್.ಸುರೇಶ್ ಕಣಕ್ಕಿಳಿದಿದ್ದಾರೆ. ಈ ನಡುವೆ ರಂಗಪ್ಪ, ನನಗೆ ಬಿಜೆಪಿ ಟಿಕೆಟ್ ಬೇಕೇ ಬೇಕು ಅಂತ ಪಟ್ಟು ಹಿಡಿದು ಮೊಬೈಲ್ ಟವರ್ ಏರಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ರಂಗಪ್ಪನನ್ನು ಮನವೊಲಿಸಲು ಹರಸಾಹಸ ಪಟ್ಟಿದ್ದಾರೆ.
ರಂಗಪ್ಪ ಕಳೆದ 15 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿದ್ದು ಟಿಕೆಟ್ ಗಾಗಿ ಹಠ ಹಿಡಿದು ಟವರ್ ಏರಿದ್ದು ಪೊಲೀಸರಿಗೆ ಪೀಕಲಾಟ ಮಾಡುವಂತಾಗಿದೆ.
Man climbs telephone tower demanding ticket to contest from Tarikere.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm