ಬ್ರೇಕಿಂಗ್ ನ್ಯೂಸ್
20-04-23 01:18 pm Bangaluru Correspondent ಕರ್ನಾಟಕ
ಬೆಂಗಳೂರು, ಎ.20: ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಿನ್ನೆ ರಾತ್ರಿ ಲಿಂಗಾಯತ ನಾಯಕರ ಸಭೆ ನಡೆದಿತ್ತು. ಸಭೆಯಲ್ಲಿ ಲಿಂಗಾಯತ ಮುಖ್ಯಮಂತ್ರಿ ಮಾಡುವ ಬಗ್ಗೆ ಘೋಷಣೆ ಮಾಡಬೇಕೆಂದು ಆಗ್ರಹ ಕೇಳಿಬಂದಿತ್ತು. ಈ ಬಗ್ಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಆ ಕುರಿತು ಯಾವುದೇ ನಿರ್ಣಯ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಭೆಯಲ್ಲಿ ಸದ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮತ್ತು ಕಾಂಗ್ರೆಸ್ನವರ ಅಪಪ್ರಚಾರಕ್ಕೆ ಹೇಗೆ ಪ್ರತ್ತುತ್ತರ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ಲಿಂಗಾಯತ ಮುಖ್ಯಮಂತ್ರಿ ಬಗ್ಗೆಯೂ ಕೆಲವರು ಸಲಹೆ ಕೊಟ್ಟಿದ್ದಾರೆ. ಸಭೆಯಲ್ಲಿ ಧರ್ಮೇಂದ್ರ ಪ್ರಧಾನ್ ಕೂಡ ಇದ್ದರು. ಸಭೆಯಲ್ಲಿ ವ್ಯಕ್ತವಾಗಿರುವ ಭಾವನೆಗಳನ್ನು ಪ್ರಧಾನ್ ವರಿಷ್ಠರಿಗೆ ತಿಳಿಸುವುದಾಗಿ ಹೇಳಿದ್ದಾರೆ ಎಂದರು.


1967ರಿಂದ ಈವರೆಗೆ 50 ವರ್ಷದಲ್ಲಿ ಒಬ್ಬ ಲಿಂಗಾಯತರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಮಾಡಿಲ್ಲ. ಈ ಮಧ್ಯೆ, ವಿರೇಂದ್ರ ಪಾಟೀಲರು ಒಂಬತ್ತು ತಿಂಗಳು ಮುಖ್ಯಮಂತ್ರಿಗಳಾಗಿದ್ದರೂ ಅವರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳಲಿಲ್ಲ. ವಿಮಾನ ನಿಲ್ದಾಣದಲ್ಲಿಯೇ ಅವರನ್ನು ತೆಗೆದು ಹಾಕಲಾಗಿದೆ ಎಂದರು.
ರಾಜಶೇಖರ ಮೂರ್ತಿ ಅವರನ್ನು ನಡೆಸಿಕೊಂಡ ರೀತಿಯೂ ಸರಿಯಲ್ಲ. ಲಿಂಗಾಯತ ಧರ್ಮವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನಿಸಿತ್ತು. ಮತ ಬ್ಯಾಂಕ್ಗಾಗಿ ಧರ್ಮ ಒಡೆಯಲು ಹೋಗಿದ್ದನ್ನು ಜನ ಮರೆಯುವುದಿಲ್ಲ. ಕಾಂಗ್ರೆಸ್ನವರು ದಲಿತರು, ಹಿಂದುಳಿದವರು, ಲಿಂಗಾಯತರಿಗೆ ಮೋಸ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
Next CM of Karnataka from Lingayat community yet to be decided says Bommai in Bangalore. The prominent BJP MLAs, along with members of parliament and former MPs, met with chief minister Baswaraj Bommai and leader BS Yediyurappa. Lingayat party members were very furious with the BJP and tried to salvage the action.#lingayat #bsyediyurappa #bjp #congress #karnatakaelection
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm