ಬ್ರೇಕಿಂಗ್ ನ್ಯೂಸ್
20-04-23 01:18 pm Bangaluru Correspondent ಕರ್ನಾಟಕ
ಬೆಂಗಳೂರು, ಎ.20: ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಿನ್ನೆ ರಾತ್ರಿ ಲಿಂಗಾಯತ ನಾಯಕರ ಸಭೆ ನಡೆದಿತ್ತು. ಸಭೆಯಲ್ಲಿ ಲಿಂಗಾಯತ ಮುಖ್ಯಮಂತ್ರಿ ಮಾಡುವ ಬಗ್ಗೆ ಘೋಷಣೆ ಮಾಡಬೇಕೆಂದು ಆಗ್ರಹ ಕೇಳಿಬಂದಿತ್ತು. ಈ ಬಗ್ಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಆ ಕುರಿತು ಯಾವುದೇ ನಿರ್ಣಯ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಭೆಯಲ್ಲಿ ಸದ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮತ್ತು ಕಾಂಗ್ರೆಸ್ನವರ ಅಪಪ್ರಚಾರಕ್ಕೆ ಹೇಗೆ ಪ್ರತ್ತುತ್ತರ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ಲಿಂಗಾಯತ ಮುಖ್ಯಮಂತ್ರಿ ಬಗ್ಗೆಯೂ ಕೆಲವರು ಸಲಹೆ ಕೊಟ್ಟಿದ್ದಾರೆ. ಸಭೆಯಲ್ಲಿ ಧರ್ಮೇಂದ್ರ ಪ್ರಧಾನ್ ಕೂಡ ಇದ್ದರು. ಸಭೆಯಲ್ಲಿ ವ್ಯಕ್ತವಾಗಿರುವ ಭಾವನೆಗಳನ್ನು ಪ್ರಧಾನ್ ವರಿಷ್ಠರಿಗೆ ತಿಳಿಸುವುದಾಗಿ ಹೇಳಿದ್ದಾರೆ ಎಂದರು.


1967ರಿಂದ ಈವರೆಗೆ 50 ವರ್ಷದಲ್ಲಿ ಒಬ್ಬ ಲಿಂಗಾಯತರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಮಾಡಿಲ್ಲ. ಈ ಮಧ್ಯೆ, ವಿರೇಂದ್ರ ಪಾಟೀಲರು ಒಂಬತ್ತು ತಿಂಗಳು ಮುಖ್ಯಮಂತ್ರಿಗಳಾಗಿದ್ದರೂ ಅವರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳಲಿಲ್ಲ. ವಿಮಾನ ನಿಲ್ದಾಣದಲ್ಲಿಯೇ ಅವರನ್ನು ತೆಗೆದು ಹಾಕಲಾಗಿದೆ ಎಂದರು.
ರಾಜಶೇಖರ ಮೂರ್ತಿ ಅವರನ್ನು ನಡೆಸಿಕೊಂಡ ರೀತಿಯೂ ಸರಿಯಲ್ಲ. ಲಿಂಗಾಯತ ಧರ್ಮವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನಿಸಿತ್ತು. ಮತ ಬ್ಯಾಂಕ್ಗಾಗಿ ಧರ್ಮ ಒಡೆಯಲು ಹೋಗಿದ್ದನ್ನು ಜನ ಮರೆಯುವುದಿಲ್ಲ. ಕಾಂಗ್ರೆಸ್ನವರು ದಲಿತರು, ಹಿಂದುಳಿದವರು, ಲಿಂಗಾಯತರಿಗೆ ಮೋಸ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
Next CM of Karnataka from Lingayat community yet to be decided says Bommai in Bangalore. The prominent BJP MLAs, along with members of parliament and former MPs, met with chief minister Baswaraj Bommai and leader BS Yediyurappa. Lingayat party members were very furious with the BJP and tried to salvage the action.#lingayat #bsyediyurappa #bjp #congress #karnatakaelection
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm