ಬ್ರೇಕಿಂಗ್ ನ್ಯೂಸ್
21-04-23 03:07 pm HK News Desk ಕರ್ನಾಟಕ
ದೊಡ್ಡಬಳ್ಳಾಪುರ, ಎ.21 : ಮನೆಯಲ್ಲಿ ಮಲಗಿದ್ದ ವೇಳೆ ನಾಗರಹಾವು ಕಚ್ಚಿದ ಪರಿಣಾಮ, 7 ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಬೈರಾಪುರ ತಾಂಡದಲ್ಲಿ ಸಂಭವಿಸಿದೆ.
ಬೈರಾಪುರ ತಾಂಡದ ಮಂಜುನಾಥ್ ನಾಯಕ್, ಸುಮಿತ್ರಾ ದಂಪತಿಯ ಎರಡನೇ ಪುತ್ರ ಮೌನಿಕ್ ಎಂ.ನಾಯಕ್ ಮೃತ ಬಾಲಕ.
ಮನೆಯ ಸಮೀಪ ಅವರದ್ದೇ ಹೊಸ ಮನೆಯಲ್ಲಿ ಬಾಲಕ ತಾಯಿ ಹಾಗೂ ಕುಟುಂಬದವರೊಡನೆ ಮೌನಿಕ್ ಮಲಗಿದ್ದಾಗ ಹಾವು ಕಚ್ಚಿದೆ. ಆದರೆ ಹಾವು ಕಚ್ಚಿರುವುದು ತಕ್ಷಣಕ್ಕೆ ಅರಿವಿಗೆ ಬರಲಿಲ್ಲ. ಕಚ್ಚಿದ್ದ ಹಾವು ಮನೆಯಲ್ಲಿಯೇ ಇದ್ದು, ಇತರರಿಗೆ ಹಾನಿಯಾಗುವುದು ತಪ್ಪಿದೆ. ಆ ನಂತರ ರಾತ್ರಿ 2 ಗಂಟೆ ಸುಮಾರಿಗೆ ಬಾಲಕನ ನರಳಾಟ ನೋಡಿದ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ.
ಮೌನಿಕ್ ನಗರದ ಗುರುಕುಲ ಶಾಲೆಯಲ್ಲಿ 1ನೇ ತರಗತಿ ಉತ್ತೀರ್ಣನಾಗಿ 2ನೇ ತರಗತಿಗೆ ದಾಖಲಾಗಿದ್ದನು.
Chikkaballapur Seven year old dies after Snake bite.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm