ಬ್ರೇಕಿಂಗ್ ನ್ಯೂಸ್
21-04-23 03:51 pm Bangalore Correspondent ಕರ್ನಾಟಕ
ಬೆಂಗಳೂರು, ಎ.21 : ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯಾದ್ಯಂತ 5.24 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.
ಸಾಮಾನ್ಯ ವಿದ್ಯಾರ್ಥಿಗಳು, ಪುನರಾವರ್ತಿತರು ಮತ್ತು ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿ ಪ್ರಕಾರಗಳಿಗೆ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟ ಮಾಡಿದ್ದು, ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಬಾರಿ 74.67% ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ಮೊದಲ ಸ್ಥಾನ (95.33%), ಉಡುಪಿಗೆ ಎರಡನೇ ಸ್ಥಾನ( 95.24%), ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ. ಎಂದಿನಂತೆ ಬಾಲಕೀಯರೇ ಮೇಲುಗೈ ಸಾಧಿಸಿದ್ದು 80.25% ಪಾಸ್ ಆಗಿದ್ದರೆ ಬಾಲಕರು 69.05% ಪಾಸ್ ಆಗಿದ್ದಾರೆ. ಗ್ರಾಮೀಣ ಭಾಗದ 74.79% ಮಕ್ಕಳು ತೇರ್ಗಡೆಯಾಗಿದ್ದರೆ 74.63% ನಗರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಪರೀಕ್ಷೆಗೆ 727,923 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಈ ಪೈಕಿ 725,821 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹರಾಗಿದ್ದಾರೆ. 23,754 ಮಂದಿ ವಿದ್ಯಾರ್ಥಿಗಳು ಎಲ್ಲ ವಿಷಯಗಳ ಪರೀಕ್ಷೆಗೆ ಗೈರಾಗಿದ್ದಾರೆ. 702,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 524,209 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿದುಬಂದಿದೆ. 2023 ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,02,067 ವಿದ್ಯಾರ್ಥಿಗಳು ಹಾಜರಾಗಿದ್ದರು. ಒಟ್ಟು 61 ಕೇಂದ್ರದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು.
ದಕ್ಷಿಣಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ, ಯಾದಗಿರಿ ಕೊನೆಯ ಸ್ಥಾನ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಗೆ 2ನೇ ಸ್ಥಾನ ಲಭಿಸಿದೆ. ಕೊಡಗು 3, ಉತ್ತರ ಕನ್ನಡ 4, ಯಾದಗಿರಿ ಕೊನೆಯ ಸ್ಥಾನದಲ್ಲಿದೆ.
The Karnataka Board of Secondary Education has informed that 5.24 lakh students have passed the second PUC final examination result today. Karnataka Higher Education Examination Board officials announced the result in a press conference today, a total of 5,24,209 students have passed the examination.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
20-01-26 07:04 pm
HK News Desk
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
20-01-26 10:00 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ಅವ್ಯವಹಾರ- ದುರಾಡಳಿತ ಆರೋಪ ;...
20-01-26 08:07 pm
ಮರದ ಗೆಲ್ಲು ಕಡಿಯುವ ವಿಚಾರದಲ್ಲಿ ತಗಾದೆ ; ಮಾತನಾಡಲು...
19-01-26 10:55 pm
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
20-01-26 07:51 pm
Bangalore Correspondent
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm