ಬ್ರೇಕಿಂಗ್ ನ್ಯೂಸ್
25-04-23 05:08 pm HK News Desk ಕರ್ನಾಟಕ
ಮಂಡ್ಯ, ಎ.25: ತಾಲೂಕಿನಲ್ಲಿ ಮಂಗಳವಾರ ನಡೆದ ದಾರುಣ ಘಟನೆಯೊಂದರಲ್ಲಿ, ಐವರು ಮಕ್ಕಳು ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಂಡ್ಯದ ಬಸರಾಳು ಹೋಬಳಿಯ ದೊಡ್ಡಕೊತ್ತಗೆರೆಯ ಗ್ರಾಮದ ವಿಶ್ವೇಶ್ವರಯ್ಯ ನಾಲೆಯಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮೃತರನ್ನು ಹನ್ಸಿಯಾ ಬೇಗಂ, ಮಹತಾಬ್, ತಸ್ಮಿಯಾ, ಅಶ್ರಫ್ ಮತ್ತು ಅತೀಕ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ನೀಲಸಂದ್ರದ ನಿವಾಸಿಗಳಾದ ಮಕ್ಕಳು, ರಂಜಾನ್ ಹಬ್ಬ ಆಚರಿಸಲು ಮಂಡ್ಯದ ಹಳ್ಳಗೆರೆ ಗ್ರಾಮದ ಅಜ್ಜಿ ಮನೆಗೆ ಬಂದಿದ್ದರು. ನಾಲೆಗೆ ಆಟವಾಡಲೆಂದು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಕ್ಕಳಿಗೆ ಶಾಲೆಗೆ ರಜೆಯಿದ್ದ ಕಾರಣ ಕುಟುಂಬ ಸಮೇತ ನೆಂಟರ ಮನೆಗೆ ಬಂದಿದ್ದರು. ಈ ವೇಳೆ, ಮನೆಗೆ ಬಂದಿದ್ದ ಎಲ್ಲರೂ ಎರಡು ಕಾರಿನಲ್ಲಿ ಬಸರಾಳು ಬಳಿ ಇರುವ ಕಾವೇರಿ ನಾಲೆಗೆ ಈಜಲು ಹೋಗಿದ್ದಾರೆ. ಈಜಲೆಂದು ನೀರಿಗೆ ಧುಮುಕಿದಾಗ ಅವಘಡ ಸಂಭವಿಸಿದೆ. ಈ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮೂರು ಶವಗಳನ್ನು ನಾಲೆಯಿಂದ ಹೊರಕ್ಕೆ ತೆಗೆದಿದ್ದು, ಉಳಿದ ಇಬ್ಬರು ಮಕ್ಕಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಈ ನಡುವೆ ಬಸರಾಳು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Five persons from Bengaluru, including two children, are believed to have drowned in VC canal at Doddakottagere village near Basaralu in Mandya taluk of Karnataka on April 25.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm