ಬ್ರೇಕಿಂಗ್ ನ್ಯೂಸ್
26-04-23 01:50 pm HK News Desk ಕರ್ನಾಟಕ
ಬೆಳಗಾವಿ, ಎ.26: ರಾಜಕೀಯದಲ್ಲಿ ಶಾಶ್ವತ ಮಿತ್ರರು ಇರುವುದಿಲ್ಲ, ಶತ್ರುಗಳೂ ಇರುವುದಿಲ್ಲ ಎಂಬ ಮಾತಿದೆ, ಬಹಿರಂಗವಾಗಿ ಕಿತ್ತಾಡಿಕೊಂಡವರು, ಟೀಕೆ, ಆರೋಪಗಳನ್ನು ಪುಂಖಾನುಪುಂಖವಾಗಿ ಮಾಡಿದವರು ಮರುದಿನ ಕೈ ಕೈ ಹಿಡಿದುಕೊಂಡು, ಹೆಗಲ ಮೇಲೆ ಕೈ ಹಾಕಿಕೊಂಡು ಓಡಾಡಿದ್ದನ್ನು ನೋಡಿರುತ್ತೇವೆ.
ಈಗ ಕರ್ನಾಟಕ ವಿಧಾನಸಭೆ ಚುನಾವಣೆಯ ಸಮಯ.ಲಿಂಗಾಯತ ಸಮುದಾಯದ ಮುಖ್ಯಮಂತ್ರಿಗಳು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿ ಇಡೀ ಲಿಂಗಾಯತ ಸಮುದಾಯಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಬಿಂಬಿಸಿತ್ತು. ಇನ್ನು ನಿನ್ನೆಯಷ್ಟೇ ಬೆಳಗಾವಿಯ ಕಾಗವಾಡದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಬಸವರಾಜ ಬೊಮ್ಮಾಯಿ ಅವರಂತಹ ಭ್ರಷ್ಟ ಮುಖ್ಯಮಂತ್ರಿಯನ್ನು ನಾನು ನೋಡಿಲ್ಲ ಎಂದು ಆರೋಪಿಸಿದ್ದರು.

ಆದರೆ ಇಂದು ಹಾಲಿ ಮತ್ತು ಮಾಜಿ ಸಿಎಂಗಳು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿ ಒಬ್ಬರಿಗೊಬ್ಬರು ಖುಷಿಯಿಂದ ನಗುತ್ತಾ ಕೈ ಕೈ ಕುಲುಕಿಕೊಂಡಿದ್ದಾರೆ. ಅಷ್ಟೇ ಅಲ್ಲ ಸಿದ್ದರಾಮಯ್ಯನವರು ಪ್ರೀತಿಯಿಂದ ಬಸವರಾಜ ಬೊಮ್ಮಾಯಿಯವರ ಹೆಗಲು ತಟ್ಟಿದ್ದಾರೆ. ಇದು ನೋಡುಗರಿಕೆ ಒಂದು ಕ್ಷಣ ಅಚ್ಚರಿ ಮತ್ತು ಮುಖದಲ್ಲಿ ನಗು ತರಿಸಿದ್ದಂತೂ ಸುಳ್ಳಲ್ಲ.
Some friendly banter amid unapologetic political slugfest. Elections bring with them so many hues. @siddaramaiah & @BSBommai at Belagavi airport on Wednesday. pic.twitter.com/GZtIju09xO
— Anusha Ravi Sood (@anusharavi10) April 26, 2023
Amid a highly-charged atmosphere in Karnataka ahead of the Assembly elections, Chief Minister Basavaraj Bommai and Opposition leader Siddaramaiah came face-to-face on Wednesday at Sambra Airport in Belagavi where the duo was seen exchanging pleasantries.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm