ಬ್ರೇಕಿಂಗ್ ನ್ಯೂಸ್
29-04-23 02:32 pm HK News Desk ಕರ್ನಾಟಕ
ವಿಜಯನಗರ, ಎ.29: ಪ್ರತಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕಾರು ಹತ್ತುವಾಗ ಬಾಗಿಲ ಬಳಿಯೇ ಕುಸಿದು ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಶನಿವಾರ ನಡೆದಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ್ಲಗಿ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್ ಟಿ ಶ್ರೀನಿವಾಸ್ ಅವರ ಪರ ಪ್ರಚಾರ ಮಾಡುವುದಕ್ಕಾಗಿ ಹೆಲಿಕಾಪ್ಟರ್ ಮೂಲಕ ಕೂಡ್ಲಗಿಗೆ ಕೂಡ್ಲಿಗಿಗೆ ತೆರಳಿದ್ದರು.
ಹೆಲಿಕ್ಯಾಪ್ಟರನಿಂದ ಇಳಿದ ಕೂಡಲೇ ಮೊಬೈಲ್ನಲ್ಲಿ ಬ್ಯೂಸಿ ಆದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಕಾರಿನ ಬಳಿ ಆಗಮಿಸಿದ್ದಾರೆ. ನಂತರ ಕಾರಿನೊಳಗೆ ಕೂಡಬೇಕೆನ್ನುವಷ್ಟರಲ್ಲಿ ಬಾಗಿಲ ಬಳಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣವೆ ಸ್ಥಳದಲ್ಲಿದ್ದ ಅವರ ಅಂಗರಕ್ಷಕ ನೆರವಿಗೆ ಧಾವಿಸಿ ಕೈ ಹಿಡಿದು ಎತ್ತಿದ್ದಾರೆ.
ನಂತರ ಕಾರಿನ ಸೀಟಿನ ಮೇಲೆ ಕೂಡಿಸಿ ವೈದ್ಯರು ಗುಕ್ಲೋಸ್ ನೀಡಿದ್ದಾರೆ. ಗುಕ್ಲೋಸ್ ಕುಡಿದ ಬಳಿಕ ಚೇತರಿಸಿಕೊಂಡು ಮತ್ತೆ ಸಿದ್ದರಾಮಯ್ಯ ಜನರತ್ತ ಕೈ ಬೀಸಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಬಿಡುವಿಲ್ಲದೆ ಓಡಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ವಲ್ಪ ಸುಸ್ತು ಆದಂತೆ ಕಂಡುಬಂದರು.
Congress leader and former Chief Minister Siddaraiamah collapsed in his car while he was on the way to campaign for the Karnataka polls on May 10. The incident occurred Saturday morning near the helipad in Vijayanagara’s Kudligi.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm