ಬ್ರೇಕಿಂಗ್ ನ್ಯೂಸ್
29-04-23 11:04 pm HK News Desk ಕರ್ನಾಟಕ
ಕುಷ್ಟಗಿ, ಎ.29: ಮಕ್ಕಳ ಸಿಹಿ ತಿನಿಸು ಹೆಬ್ಬೆರೆಳು ಗಾತ್ರದ ಜೇಮ್ಸ್ ಗಾಜಿನ ಬಾಟಲಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ಅಕಾಲಿಕ ಸಾವೀಗೀಡಾದ ಹೃದಯವಿದ್ರಾವಕ ಘಟನೆ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ.
ಕುಷ್ಟಗಿ ವಾರ್ಡ್ ನಂ.8 ಮದಿನಾ ಗಲ್ಲಿಯ ನಿವಾಸಿ ರಬ್ಬಾನಿ ಬಾಗೇವಾಡಿ ಅವರ ಮಗ ಮಹ್ಮದ್ ಅಹ್ಮದ್ ರಬ್ಬಾನಿ ಬಾಗೇವಾಡಿ ಎಂದು ಗುರುತಿಸಲಾಗಿದೆ. ಬಾಲಕ 1ರೂ.ಗೆ ಸಿಹಿ ತಿನಿಸು ಜೇಮ್ಸ್ ಬಾಟಲಿ ಖರೀದಿಸಿದ್ದು ಅದರ ಮುಚ್ಚಳ ಬಾಯಿಂದ ತೆಗೆಯಲು ಯತ್ನಿಸಿದ ಸಂದರ್ಭದಲ್ಲಿ ಗಂಟಲಿನ ಅನ್ನನಾಳದಲ್ಲಿ ಅಡ್ಡ ಸಿಲುಕಿ ಅಸ್ವಸ್ಥಗೊಂಡಿದ್ದ. ಪೋಷಕರ ಗಮನಕ್ಕೆ ಬರುತ್ತಿದ್ದಂತೆ ಕೂಡಲೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರಾದರೂ ಮಾರ್ಗ ಮದ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ಬಾಲಕನ ದುರಂತ ಸಾವಿಗೆ ಕುಟುಂಬ ಕಂಗಾಲಾಗಿದೆ. ಅಡಿಕೊಂಡಿದ್ದ ಮಗು ಇನ್ನಿಲ್ಲವಾಗಿರುವುದು ಕುಟುಂಬ ವರ್ಗಕ್ಕೆ ಬರಸಿಡಿಲು ಬಡಿದಂತಾಗಿದೆ.
ಕೇವಲ ಒಂದು ರೂಪಾಯಿಗೆ ಸಿಗುವ ಜೆಮ್ಸ್ ಮಕ್ಕಳಿಗೆ ಆಕರ್ಷವಾಗುತ್ತಿದ್ದು ಇದನ್ನು ತಿನ್ನಲು ಆಸೆ ಪಡುವ ಮಕ್ಕಳು ಈ ರೀತಿ ದುರ್ಮರಣಕ್ಕೀಡಾಗಿರುವುದು ವಿಷಾದಕರ ಸಂಗತಿ ಇಂತಹ ಸಿಹಿ ತಿನಿಸು, ಗುಣಮಟ್ಟ ರಹಿತ ತಿನಿಸನ್ನು ಬ್ಯಾನ್ ಮಾಡಬೇಂದು ವಾರ್ಡ್ ಸದಸ್ಯ ಸಯ್ಯದ್ ಖಾಜಾ ಮೈನುದ್ದೀನ್ ಮುಲ್ಲಾ ಆಗ್ರಹಿಸಿದ್ದಾರೆ.
Kushtagi three year old boy dies after the chocolate bottle gets stuck in the throat.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm