ಬ್ರೇಕಿಂಗ್ ನ್ಯೂಸ್
29-04-23 11:04 pm HK News Desk ಕರ್ನಾಟಕ
ಕುಷ್ಟಗಿ, ಎ.29: ಮಕ್ಕಳ ಸಿಹಿ ತಿನಿಸು ಹೆಬ್ಬೆರೆಳು ಗಾತ್ರದ ಜೇಮ್ಸ್ ಗಾಜಿನ ಬಾಟಲಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ಅಕಾಲಿಕ ಸಾವೀಗೀಡಾದ ಹೃದಯವಿದ್ರಾವಕ ಘಟನೆ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ.
ಕುಷ್ಟಗಿ ವಾರ್ಡ್ ನಂ.8 ಮದಿನಾ ಗಲ್ಲಿಯ ನಿವಾಸಿ ರಬ್ಬಾನಿ ಬಾಗೇವಾಡಿ ಅವರ ಮಗ ಮಹ್ಮದ್ ಅಹ್ಮದ್ ರಬ್ಬಾನಿ ಬಾಗೇವಾಡಿ ಎಂದು ಗುರುತಿಸಲಾಗಿದೆ. ಬಾಲಕ 1ರೂ.ಗೆ ಸಿಹಿ ತಿನಿಸು ಜೇಮ್ಸ್ ಬಾಟಲಿ ಖರೀದಿಸಿದ್ದು ಅದರ ಮುಚ್ಚಳ ಬಾಯಿಂದ ತೆಗೆಯಲು ಯತ್ನಿಸಿದ ಸಂದರ್ಭದಲ್ಲಿ ಗಂಟಲಿನ ಅನ್ನನಾಳದಲ್ಲಿ ಅಡ್ಡ ಸಿಲುಕಿ ಅಸ್ವಸ್ಥಗೊಂಡಿದ್ದ. ಪೋಷಕರ ಗಮನಕ್ಕೆ ಬರುತ್ತಿದ್ದಂತೆ ಕೂಡಲೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರಾದರೂ ಮಾರ್ಗ ಮದ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ಬಾಲಕನ ದುರಂತ ಸಾವಿಗೆ ಕುಟುಂಬ ಕಂಗಾಲಾಗಿದೆ. ಅಡಿಕೊಂಡಿದ್ದ ಮಗು ಇನ್ನಿಲ್ಲವಾಗಿರುವುದು ಕುಟುಂಬ ವರ್ಗಕ್ಕೆ ಬರಸಿಡಿಲು ಬಡಿದಂತಾಗಿದೆ.
ಕೇವಲ ಒಂದು ರೂಪಾಯಿಗೆ ಸಿಗುವ ಜೆಮ್ಸ್ ಮಕ್ಕಳಿಗೆ ಆಕರ್ಷವಾಗುತ್ತಿದ್ದು ಇದನ್ನು ತಿನ್ನಲು ಆಸೆ ಪಡುವ ಮಕ್ಕಳು ಈ ರೀತಿ ದುರ್ಮರಣಕ್ಕೀಡಾಗಿರುವುದು ವಿಷಾದಕರ ಸಂಗತಿ ಇಂತಹ ಸಿಹಿ ತಿನಿಸು, ಗುಣಮಟ್ಟ ರಹಿತ ತಿನಿಸನ್ನು ಬ್ಯಾನ್ ಮಾಡಬೇಂದು ವಾರ್ಡ್ ಸದಸ್ಯ ಸಯ್ಯದ್ ಖಾಜಾ ಮೈನುದ್ದೀನ್ ಮುಲ್ಲಾ ಆಗ್ರಹಿಸಿದ್ದಾರೆ.
Kushtagi three year old boy dies after the chocolate bottle gets stuck in the throat.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm