ಬ್ರೇಕಿಂಗ್ ನ್ಯೂಸ್
01-05-23 03:14 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1 : ಅಸೆಂಬ್ಲಿ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿ ಬಿಜೆಪಿ, ಕಾಂಗ್ರೆಸ್ ರೀತಿಯಲ್ಲೇ ಜನರನ್ನು ಓಲೈಸಲು ಉಚಿತಗಳ ಮೊರೆ ಹೋಗಿದೆ. ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ 5 ಕೆಜಿ ಸಿರಿಧಾನ್ಯ ವಿತರಣೆ ಮಾಡುವುದಾಗಿ ಹೇಳಿದೆ. ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನೂ ನೀಡಿದೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು.
.jpg)
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಣಾಳಿಕೆ ಸಲಹಾ ಸಮಿತಿ ಸಂಚಾಲಕ ಮತ್ತು ಸಚಿವ ಡಾ.ಕೆ.ಸುಧಾಕರ್ ಅವರು, ಪ್ರಣಾಳಿಕೆ ಸಿದ್ಧಪಡಿಸಲು 38 ವಿವಿಧ ವಿಭಾಗ, 178 ಕ್ಷೇತ್ರಗಳಲ್ಲಿ ಸಲಹೆ ಪಡೆಯಲಾಗಿದೆ. ಮಿಸ್ ಕಾಲ್ ಮೂಲಕ 29,306 ಸಲಹೆ ಸೇರಿ ಒಟ್ಟು 6 ಲಕ್ಷ ಸಲಹೆ ಬಂದಿವೆ. ಎಲ್ಲವನ್ನೂ ಪರಿಶೀಲನೆ ನಡೆಸಿದ್ದೇವೆ. 17 ರಾಷ್ಟ್ರೀಯ ನಾಯಕರು ಪ್ರಣಾಳಿಕೆ ಸಿದ್ಧಪಡಿಸಲು ಸಹಕರಿಸಿದ್ದಾರೆ. ತಜ್ಞರ ಕಡೆಯಿಂದ 900 ಸಲಹೆ ಬಂದಿವೆ, 50 ಕ್ಷೇತ್ರ ತಜ್ಞರ ಸಲಹೆ ಬಂದಿದೆ ಎಂದು ಹೇಳಿದರು.
ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ ಉಚಿತವಾಗಿ 3 ಗ್ಯಾಸ್ ಸಿಲಿಂಡರ್, ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್ ವಿತರಣೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ, ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರ ವಸ್ತುಗಳ ಮಾರಾಟ, ಪೋಷಣೆ ಯೋಜನೆ’ಯಡಿ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ಹಾಲು ವಿತರಣೆ, ಪ್ರತಿ ತಿಂಗಳು 5 ಕೆಜಿ ಅಕ್ಕಿ, ಸಿರಿಧಾನ್ಯ ಒಳಗೊಂಡ ಪಡಿತರ ಕಿಟ್ ವಿತರಿಸುವ ಘೋಷಣೆ ಮಾಡಿದೆ. ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ‘ಸರ್ವರಿಗೂ ಸೂರು ಯೋಜನೆ’ಯಡಿ 10 ಲಕ್ಷ ನಿವೇಶನ ಹಂಚಿಕೆ, 1 ಸಾವಿರ ಕೃಷಿ ಉತ್ಪಾದನಾ ಕೇಂದ್ರ ಸ್ಥಾಪನೆ ಮತ್ತು ಮೀನುಗಾರಿಕೆ ಉತ್ಪಾದನೆಗೆ ಆದ್ಯತೆ, ಐದು ಲಕ್ಷದ ಆರೋಗ್ಯ ವಿಮೆ ಮೊತ್ತ 10 ಲಕ್ಷಕ್ಕೆ ಹೆಚ್ಚಳ, ತಾಲ್ಲೂಕುಗಳಲ್ಲಿ ಕಿಮೋಥೆರಪಿ, ಡಯಾಲಿಸಿಸ್ ಸೌಲಭ್ಯ ನೀಡುವ ಭರವಸೆಯನ್ನೂ ನೀಡಿದೆ.
JP Nadda, the national president of Bharatiya Janata Party, on Monday released the party's manifesto for the upcoming Karnataka state elections, promising freebies including milk and cooking gas cylinders and implementation of Uniform Civil Code (UCC) in the southern state if the saffron party is back in power.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm