ಬ್ರೇಕಿಂಗ್ ನ್ಯೂಸ್
01-05-23 07:57 pm HK News Desk ಕರ್ನಾಟಕ
ಕೊಪ್ಪಳ, ಮೇ.1: ನನ್ನನ್ನು ಸೋಲಿಸಲು ಇದು ಗುಜರಾತ್ ಅಲ್ಲ. ಇಲ್ಲಿನ ರಾಜಕಾರಣ ಜನರ ಪ್ರೀತಿ ನನಗೆ ಗೊತ್ತಿದೆ ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಅವರ ಕ್ಷೇತ್ರದಲ್ಲೇ ಸೋಲಿಸಲೇಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಹೇಳುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್ ಅವರು, ನನ್ನನ್ನು ಸೋಲಿಸಲು ಇದು ಗುಜರಾತ್ ಅಲ್ಲ. ಇಲ್ಲಿನ ಜನ ಪ್ರೀತಿ ಎಂಥದ್ದು ಎಂಬುದು ನನಗೆ ಗೊತ್ತು. ಈ ಬಾರಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಹೇಳಿದ್ದಾರೆ.
ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್ ಅವರ ಪರ ಪ್ರಚಾರಕ್ಕೆ ಆಗಮಿಸಿದ್ದ ಜಗದೀಶ್ ಶೆಟ್ಟರ್ ಅವರು, ಬಿಜೆಪಿಯಿಂದ ನನ್ನನ್ನು ಹೊರಗೆ ಹಾಕಿದರು ಎಂಬ ಕಾರಣಕ್ಕೆ ಜನರಲ್ಲಿ ಅನುಕಂಪವಿದೆ. ಈಗ ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಇದೆ. ಈ ಹಿನ್ನೆಲೆಯಲ್ಲಿ ನೋಡುವುದಾದರೆ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಮತಗಳ ಅಂತರದಿಂದ ನಾನು ಗೆಲುವು ಸಾಧಿಸಲಿದ್ದೇನೆ ಎಂದರು.
ಇದೇ ವೇಳೆ ಬಿಜೆಪಿ ಪ್ರಣಾಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್, ಈಗಾಗಲೇ ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿಗಳ ಮುಂದೆ ಬಿಜೆಪಿಯದ್ದು ಏನೂ ಅಲ್ಲ. ಅವುಗಳಲ್ಲಿ ವಿಶೇಷ ಏನೂ ಇಲ್ಲ ಎಂದರು.
BJP cannot defeat me becuase its not Gujarat its Hubbali Challenges Jagadish Shettar. BJP gaurnatee is nothing before Congress partys promises.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm