ಬ್ರೇಕಿಂಗ್ ನ್ಯೂಸ್
09-05-23 11:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 9 : ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಆರೋಪದ ಮೇರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ರಾಮನಗರ ಜಿಲ್ಲೆ ಬಿಡದಿ ಬಳಿಯ ವಂಡರ್ ಲಾ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ.
ಕೋಟ್ಯಂತರ ಹಣ ಸಂಗ್ರಹಿಸಿಟ್ಟಿರುವ ಮಾಹಿತಿ ಮೇರೆಗೆ 3 ವಾಹನಗಳಲ್ಲಿ ಆಗಮಿಸಿದ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ 4.04 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು. ಬೀದರ್ ಜಿಲ್ಲೆಯಲ್ಲಿ 100 ಕೆಜಿ ಗಾಂಜಾ ವಶ ಸೇರಿ ಭಾರೀ ಪ್ರಮಾಣದ ಮದ್ಯ ವಶಪಡಿಸಿಕೊಳ್ಳಲಾಗಿತ್ತು. ಕಲ್ಬುರ್ಗಿ, ಚಿಕ್ಕಮಗಳೂರು ಮತ್ತು ಇತರ ಜಿಲ್ಲೆಗಳಿಂದ ಸೀರೆಗಳು ಮತ್ತು ಆಹಾರ ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಲಹೊಂಗಲ ಮತ್ತು ಕುಣಿಗಲ್ ಮತ್ತಿತರ ಕಡೆಗಳಿಂದ ಮತದಾರರಿಗೆ ಹಂಚಲು ಇಡಲಾಗಿದ್ದ ಪ್ರೆಶರ್ ಕುಕ್ಕರ್ ಮತ್ತು ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಬಸವನಗುಡಿ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾಧಿಕಾರಿಗಳು 1.10 ಕೋಟಿ ನಗದು ಮತ್ತು 97 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದರು. ಮೈಸೂರಿನಲ್ಲಿ ಗಿಡದಲ್ಲಿ ಮಾವಿನ ಹಣ್ಣಿನ ಬಾಕ್ಸ್ ನಲ್ಲಿ ಕೋಟ್ಯಂತರ ರೂಪಾಯಿ ಪತ್ತೆಯಾಗಿತ್ತು.
Income Tax raids Wonderla resorts at Bidadi on basis of storing money to distribute to voters.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm