ಬ್ರೇಕಿಂಗ್ ನ್ಯೂಸ್
11-05-23 10:14 pm HK News Desk ಕರ್ನಾಟಕ
ಶಿವಮೊಗ್ಗ: ಎರಡು ಬಸ್ಗಳ ನಡುವೆ ಮುಖಾಮುಖಿಯಾಗಿ ಭೀಕರ ರಸ್ತೆ ಅಪಘಾತ ಆಗಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿ ಬಳಿಯ ಚೋರಡಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಹಲವಾರು ಮಂದಿ ಮೃತಪಟ್ಟಿದ್ದು ಸಾವಿಗೀಡಾದವರ ಸಂಖ್ಯೆ ಇನ್ನು ಖಚಿತವಾಗಿಲ್ಲ.
ಶಿಕಾರಿಪುರದಿಂದ ಶಿವಮೊಗ್ಗ ನಗರದ ಕಡೆಗೆ ಬರುತ್ತಿದ್ದ ವೆಂಕಟಮಹಾಲಕ್ಷ್ಮೀ ಹೆಸರಿನ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಶಿಕಾರಿಪುರದೆಡೆಗೆ ತೆರಳುತ್ತಿದ್ದ ಶ್ರೀನಿವಾಸ ಹೆಸರಿನ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಚೋರಡಿ ಬಳಿಯ ಕುಮದ್ವತಿ ಸೇತುವೆ ಮೇಲೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

10 ಆಂಬ್ಯುಲೆನ್ಸ್- ಮೆಗ್ಗಾನ್ ಆಸ್ಪತ್ರೆಗೆ ದಾಖಲು;
ಅಪಘಾತವಾದ ಸ್ಥಳಕ್ಕೆ 9-10 ಆಂಬ್ಯುಲೆನ್ಸ್ಗಳು ಹೋಗಿದ್ದು, ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗುತ್ತಿದೆ. ಮೃತರ ಸಂಖ್ಯೆಯ ಬಗ್ಗೆ ಖಚಿತ ಮಾಹಿತಿ ಇನ್ನು ತಿಳಿದುಬಂದಿಲ್ಲ.ಕುಂಸಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಹೆದ್ದಾರಿ ಬಂದ್;
ರಸ್ತೆಯ ನಡುವೆಯೇ ಅಪಘಾತ ಸಂಭವಿಸಿರುವುದರಿಂದ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಪರಿಣಾಮ ಸಂಚಾರ ದಟ್ಟಣೆ ಸಹ ಉಂಟಾಗಿದೆ. ಆಯನೂರು ರಿಪ್ಪನ್ಪೇಟೆ ಮಾರ್ಗವಾಗಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
Shivamogga: Two buses collided on the Shivamogga-Sagar highway, leaving two dead and several injured.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm