ಬ್ರೇಕಿಂಗ್ ನ್ಯೂಸ್
11-05-23 10:14 pm HK News Desk ಕರ್ನಾಟಕ
ಶಿವಮೊಗ್ಗ: ಎರಡು ಬಸ್ಗಳ ನಡುವೆ ಮುಖಾಮುಖಿಯಾಗಿ ಭೀಕರ ರಸ್ತೆ ಅಪಘಾತ ಆಗಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿ ಬಳಿಯ ಚೋರಡಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಹಲವಾರು ಮಂದಿ ಮೃತಪಟ್ಟಿದ್ದು ಸಾವಿಗೀಡಾದವರ ಸಂಖ್ಯೆ ಇನ್ನು ಖಚಿತವಾಗಿಲ್ಲ.
ಶಿಕಾರಿಪುರದಿಂದ ಶಿವಮೊಗ್ಗ ನಗರದ ಕಡೆಗೆ ಬರುತ್ತಿದ್ದ ವೆಂಕಟಮಹಾಲಕ್ಷ್ಮೀ ಹೆಸರಿನ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಶಿಕಾರಿಪುರದೆಡೆಗೆ ತೆರಳುತ್ತಿದ್ದ ಶ್ರೀನಿವಾಸ ಹೆಸರಿನ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಚೋರಡಿ ಬಳಿಯ ಕುಮದ್ವತಿ ಸೇತುವೆ ಮೇಲೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

10 ಆಂಬ್ಯುಲೆನ್ಸ್- ಮೆಗ್ಗಾನ್ ಆಸ್ಪತ್ರೆಗೆ ದಾಖಲು;
ಅಪಘಾತವಾದ ಸ್ಥಳಕ್ಕೆ 9-10 ಆಂಬ್ಯುಲೆನ್ಸ್ಗಳು ಹೋಗಿದ್ದು, ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗುತ್ತಿದೆ. ಮೃತರ ಸಂಖ್ಯೆಯ ಬಗ್ಗೆ ಖಚಿತ ಮಾಹಿತಿ ಇನ್ನು ತಿಳಿದುಬಂದಿಲ್ಲ.ಕುಂಸಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಹೆದ್ದಾರಿ ಬಂದ್;
ರಸ್ತೆಯ ನಡುವೆಯೇ ಅಪಘಾತ ಸಂಭವಿಸಿರುವುದರಿಂದ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಪರಿಣಾಮ ಸಂಚಾರ ದಟ್ಟಣೆ ಸಹ ಉಂಟಾಗಿದೆ. ಆಯನೂರು ರಿಪ್ಪನ್ಪೇಟೆ ಮಾರ್ಗವಾಗಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
Shivamogga: Two buses collided on the Shivamogga-Sagar highway, leaving two dead and several injured.
24-04-26 02:35 pm
HK News Staffer
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm