ಬ್ರೇಕಿಂಗ್ ನ್ಯೂಸ್
13-05-23 12:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ರಾಜ್ಯ ವಿಧಾನಸಭೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಸ್ಪಷ್ಟ ಬಹುಮತ ಸಾಧಿಸುವತ್ತ ಮುನ್ನುಗ್ಗಿದೆ. ಆಡಳಿತಾರೂಢ ಬಿಜೆಪಿ ರಾಜ್ಯದೆಲ್ಲೆಡೆ ಹೀನಾಯ ಸೋಲು ಕಂಡಿದೆ.
12 ಗಂಟೆ ವರೆಗಿನ ಮಾಹಿತಿ ಪ್ರಕಾರ, ಕಾಂಗ್ರೆಸ್ 125ಕ್ಕು ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸುಳಿವು ನೀಡಿದೆ. ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಹೀನಾಯ ಸೋಲುಂಡು ಮುಖಭಂಗ ಅನುಭವಿಸಿದ್ದಾರೆ. ಅಲ್ಲಿ ಕಾಂಗ್ರೆಸಿನ ಪ್ರದೀಪ್ ಈಶ್ವರ್ ಗೆಲುವು ಕಂಡಿದ್ದಾರೆ. ಶಿಕಾರಿಪುರದಲ್ಲಿ ವಿಜಯೇಂದ್ರ ಗೆಲುವು ಕಂಡಿದ್ದಾರೆ. ಸಿಎಂ ಬೊಮ್ಮಾಯಿ ಗೆಲುವು ಕಂಡಿದ್ದರೆ, ಬಿಜೆಪಿ ಬಿಟ್ಟು ಕಾಂಗ್ರೆಸ್ ಹೋಗಿದ್ದ ಜಗದೀಶ್ ಶೆಟ್ಟರ್ ಆಘಾತ ಅನುಭವಿಸಿದ್ದಾರೆ. 18 ಸಾವಿರ ಮತಗಳ ಹಿನ್ನಡೆ ಅನುಭವಿಸಿದ್ದಾರೆ.


ಸಚಿವರಾಗಿದ್ದ ಶ್ರೀರಾಮುಲು ಬಳ್ಳಾರಿ ಗ್ರಾಮಾಂತರದಲ್ಲಿ 21 ಸಾವಿರ ಮತಗಳಿಂದ ಸೋಲು ಕಂಡಿದ್ದಾರೆ. ವಿಜಯನಗರದಲ್ಲಿ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ ಸಿಂಗ್ ಸೋಲುಂಡಿದ್ದಾರೆ. ಶಿರಸಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೋತಿದ್ದಾರೆ.
ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನತ್ತ ಮುಖ ಮಾಡಿದ್ದಾರೆ.
Congress DK Shivakumar bags major Victory in Kanakapura against BJP's R Ashok with 1 lakh leading votes, Sriramulu and Vishweshwar Hegde Kageri setback.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm