ಬ್ರೇಕಿಂಗ್ ನ್ಯೂಸ್
14-05-23 04:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14 : ದೇಶವನ್ನು ತನ್ನತ್ತ ತಿರುಗಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಕಾಂಗ್ರೆಸ್ 136 ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಇದು 35 ವರ್ಷಗಳ ಬಳಿಕ ರಾಜ್ಯದಲ್ಲಿ ಒಂದೇ ಪಕ್ಷಕ್ಕೆ ಸಿಕ್ಕಿರುವ ಅತಿ ಹೆಚ್ಚು ಸ್ಥಾನಗಳು.
ಚುನಾವಣೆಯಲ್ಲಿ ಜಾತಿಯನ್ನು ಪ್ರಮುಖ ಮಾನದಂಡವಾಗಿಟ್ಟು ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿತ್ತು. ಇದೀಗ ಆ ಪ್ಲಾನ್ ವರ್ಕೌಟ್ ಆಗಿದೆ. ನಿರೀಕ್ಷೆಯಂತೆ ಬಹುತೇಕರು ಜಯ ಸಾಧಿಸಿದ್ದಾರೆ. ಕಾಂಗ್ರೆಸ್ 51 ಲಿಂಗಾಯತರಿಗೆ, 45 ಒಕ್ಕಲಿಗ ಹಾಗೂ 15 ಮುಸ್ಲಿಮರಿಗೆ, 7 ಮಂದಿ ಬ್ರಾಹ್ಮಣ ಸಮುದಾಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು. ಬಿಲ್ಲವ - ಈಡಿಗ ಸಮುದಾಯಕ್ಕೆ 7, ಬಂಟ ಸಮುದಾಯಕ್ಕೆ 5, ಕ್ರೈಸ್ತ ಸಮುದಾಯಕ್ಕೆ 3, ಗೊಲ್ಲ ಸಮುದಾಯಕ್ಕೆ 2, ಮರಾಠರಿಗೆ 4, ರಜಪೂತರಿಗೆ 2, ರೆಡ್ಡಿಗಳಿಗೆ 3 ಮಂದಿಗೆ ಟಿಕೆಟ್ ನೀಡಲಾಗಿತ್ತು.
ಕುರುಬ ಸಮುದಾಯದ 14 ಮಂದಿಗೆ, ವಾಲ್ಮೀಕಿ- 16, ಎಸ್ ಸಿ ಎಡ- 10, ಎಸ್ ಸಿ ಬಲ- 15, ಉಪ್ಪಾರ- 1, ವೈಶ್ಯ - 1, ಕೊಡವ -1 ಬೆಸ್ತ-ಕೋಲಿ- ಮೊಗವೀರ ಸಮುದಾಯದ 5 ಮಂದಿಗೆ ಟಿಕೆಟ್ ನೀಡಲಾಗಿತ್ತು. ಫಲಿತಾಂಶದಲ್ಲಿ ರಾಜ್ಯದ ಪ್ರಬಲ ಜಾತಿಗಳಾದ ಲಿಂಗಾಯಿತ ಸಮುದಾಯದಿಂದ 39 ಮಂದಿ ಜಯಶಾಲಿಯಾದರೆ, ಒಕ್ಕಲಿಗ ಸಮುದಾಯದಿಂದ 21 ಮಂದಿ ಆರಿಸಿ ಬಂದಿದ್ದಾರೆ.
ಕುರುಬ ಸಮುದಾಯದ 8, ಎಸ್ಟಿ 15, ಬ್ರಾಹ್ಮಣ ಸಮುದಾಯದಿಂದ 3, ರೆಡ್ಡಿ ಸಮುದಾಯದ 3, ಎಸ್ಸಿ ಎಡ 6, ಎಸ್ಸಿ ಬಲ 11, ಎಸ್ಸಿ ಬೋವಿ-3, ಎಸ್ಸಿ ಲಮಾಣಿ 1, ಕೊರ್ಚ 1, ಬಿಲ್ಲವ 1, ಈಡಿಗ 3, ಮಾರಾಟ 2, ರಜಪೂತ್1, ಉಪ್ಪಾರ 1, ಬೆಸ್ತ 1, ಬಂಟ, ಕೊಡವ, ಜೈನ್ ಸಮೂದಾಯದ ತಲಾ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಇನ್ನು ಟಿಕೆಟ್ ಪಡೆದಿದ್ದ 15 ಮುಸ್ಲಿಂ ಅಭ್ಯರ್ಥಿಗಳಲ್ಲಿ 9 ಮಂದಿ ಜಯ ಸಾಧಿಸಿದ್ದಾರೆ. ಒಬ್ಬ ಕ್ರಿಸ್ಚಿಯನ್ ಅಭ್ಯರ್ಥಿ ಕೂಡ ಗೆಲುವು ಸಾಧಿಸಿದ್ದಾರೆ.
How did Lingayats vote to congress which account for 17 per cent of Karnataka's population and can potentially swing outcomes in around 80 seats. Of these, the Congress won 53 seats, the BJP 20. Overall, the Congress won 135 of the 224 assembly seats.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm