ಬ್ರೇಕಿಂಗ್ ನ್ಯೂಸ್
15-05-23 07:27 pm HK News Desk ಕರ್ನಾಟಕ
ಗದಗ, ಮೇ 14: ಗದಗದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು ಕಾರೊಂದು 2 ಬೈಕ್ ಗಳಿಗೆ ಡಿಕ್ಕಿಯಾದ ಪರಿಣಾಮ ಮೂರು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಗದಗದ ಅಡವಿಸೋಮಾಪುರ ಗ್ರಾಮದ ಬಳಿ ಈ ಸರಣಿ ಅಪಘಾತ ಸಂಭವಿಸಿದ್ದು, ಶಿಂಗಟಾರಯನಕೇರಿ ತಾಂಡಾ ನಿವಾಸಿ ಶಿವಪ್ಪ ನಾಯ್ಕ್(50), ಛಬ್ಬಿ ತಾಂಡಾ ನಿವಾಸಿ ಶಿವಾನಂದ ಲಮಾಣಿ(33) ಮತ್ತು ಡೋಣಿ ತಾಂಡಾ ನಿವಾಸಿ ಕೃಷ್ಣಪ್ಪ ಚೌಹಾಣ್(31) ಎಂಬುವವರು ಸಾವನ್ನಪ್ಪಿದ್ದಾರೆ.
ಬೈಕ್ನಲ್ಲಿ ತೆರಳುತ್ತಿದ್ದಾಗ ಕಾರು 2 ಬೈಕ್ ಗಳಿಗೆ ಢಿಕ್ಕಿಯಾಗಿದ್ದು, ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸ್ಥಳದಲ್ಲಿ ಮೃತಪಟ್ಟವರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಬೈಕ್ಗಳಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದ್ದು, ಚಾಲಕ ಪರಾರಿ ಆಗಿದ್ದಾನೆ. ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Two motorcyclists and a pillion rider were killed in an accident involving two motorcycles and a car in Gadag district on Monday.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm