ಬ್ರೇಕಿಂಗ್ ನ್ಯೂಸ್
17-05-23 01:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17 : ರಾಜ್ಯದ ಮುಖ್ಯಮಂತ್ರಿ ಪಟ್ಟದ ಬಿಕ್ಕಟ್ಟು ಬಹುತೇಕ ಅಂತಿಮಗೊಂಡಿದ್ದು, ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಗಾದಿಗೇರಲು ದೆಹಲಿಯಲ್ಲಿ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಪೂರ್ಣಾವಧಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ 50:50 ಸೂತ್ರದ ಅಧಿಕಾರ ಹಂಚಿಕೆಗೆ ಸಿದ್ದರಿದ್ದಾರೆ. 2 ವರ್ಷದ ಅವಧಿಗೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವುದು ಮತ್ತು ಅವರ ನೇತೃತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆ ಎದುರಿಸುವುದು. ಲೋಕಸಭೆ ಚುನಾವಣೆ ನಂತರವೂ ಒಂದು ವರ್ಷ ಸಿದ್ದರಾಮಯ್ಯ ಅವರನ್ನು ಮುಂದುವರಿಸಿ ಕೊನೆಯ ಮೂರು ವರ್ಷ ಡಿಕೆಶಿಗೆ ಸಿಎಂ ಪಟ್ಟ ನೀಡಲು ಚಿಂತನೆ ನಡೆದಿದೆ. ಡಿಕೆಶಿ ಜೊತೆಗೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನಡೆಸಿದ ಸಂಧಾನ ಸಭೆ ಫಲ ನೀಡಿದೆ.

ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳು ಸಂಭ್ರಮ ಆರಂಭಿಸಿದ್ದಾರೆ. ಸಿದ್ದರಾಮಯ್ಯ ಮನೆ ಮುಂದೆ ಭಾರೀ ಜನಸ್ತೋಮ ಸೇರಿದ್ದು, ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಆಗಮಿಸಿ ಸಿದ್ದರಾಮಯ್ಯ ಮನೆಮುಂದೆ ಘೋಷಣೆಗಳನ್ನು ಕೂಗುತ್ತಿದ್ದಾರೆ.
ನಾಳೆಯೇ ಪ್ರಮಾಣವಚನಕ್ಕೆ ಸಿದ್ದತೆ
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲೇ ಅಧಿಕಾರಿಗಳು ಸಿದ್ಧತೆಗಾಗಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳ ಸೇರಲಿದ್ದು ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ದತೆ ನಡೆದಿದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಬೆಂಬಲಿತ ಬೇರೆ ರಾಜ್ಯದ ಮುಖ್ಯಮಂತ್ರಿಗಳು ಆಗಮಿಸುವ ಸಾಧ್ಯತೆಯಿದೆ.
The Congress’ central leadership continues to hold talks to select the new Karnataka Chief Minister, days after a thumping win in the State Assembly elections. State Pradesh Congress Committee president D.K. Shivakumar, one of the claimants tot he top job, arrived in Delhi on May 16 afternoon to hold discussions with the party top brass on the formation of the Congress Government.
24-04-26 02:35 pm
HK News Staffer
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm