ಬ್ರೇಕಿಂಗ್ ನ್ಯೂಸ್
18-05-23 07:17 pm HK News Desk ಕರ್ನಾಟಕ
ರಾಮನಗರ, ಮೇ 18: ಮಾಜಿ ಸಿಎಂ ಕುಮಾರಸ್ವಾಮಿ ಇಂದು ಚನ್ನಪಟ್ಟಣದಲ್ಲಿ ಕೃತಜ್ಞತಾ ಸಭೆ ಏರ್ಪಡಿಸಿದ್ದರು. ಈ ವೇಳೆ ಮಾತನಾಡಿದ ಅವರು, ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಆತಂಕ ಬೇಡ. ಇನ್ನು ಎರಡು ಮೂರು ತಿಂಗಳಲ್ಲಿ ಅಕ್ಟೋಬರ್ ನವಂಬರ್ ಒಳಗೆ ಹೊಸ ರಾಜಕೀಯ ಬದಲಾವಣೆ ಆಗುತ್ತೆ ಎಂದು ಎಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದರು.
ಈಗಿನ ಸರ್ಕಾರದ ನಾಟಕ ನೋಡುತ್ತಿದ್ದೀರಿ. ಈ ಸರ್ಕಾರದಿಂದ ಒಳ್ಳೆ ಆಡಳತದ ನಿರೀಕ್ಷೆ ಇಟ್ಟುಕೊಂಡಿಲ್ಲ. ನಾನು ಸ್ವಾಭಿಮಾನ ಕಳೆದುಕೊಂಡು ಮಂತ್ರಿಗಳ ಮುಂದೆ ನಿಲ್ಲಲು ಆಗಲ್ಲ. ನಿಮ್ಮ ಸ್ವಾಭಿಮಾನಕ್ಕೆ ದಕ್ಕೆ ಆಗೋ ರೀತಿ ನಡೆದುಕೊಳ್ಳಲು ನಾನು ತಯಾರಿಲ್ಲ. ಅಭಿವೃದ್ಧಿ ಹಣ ತರುತ್ತಿದೆ, ಆದ್ರೆ ಈ ಸರ್ಕಾರದಲ್ಲಿ ಹಣ ತಂದು ಅಭಿವೃದ್ಧಿ ಮಾಡ್ತಾರೆ ಎಂಬ ನಿರೀಕ್ಷೆ ಇಟ್ಟುಕೊಳ್ಳಬೇಡಿ. ಪಾರ್ಲಿಮೆಂಟ್ ಚುನಾವಣೆ ಬಳಿಕ ಏನು ಡವಲಪ್ಮೆಂಟ್ ಆಗುತ್ತೊ ನೋಡೋಣ ಎಂದರು.
ಅಲ್ಲದೆ, ಮುಂದೆ ತಾ.ಪಂ, ಜಿಪಂ ಚುನಾವಣೆ ಬರುತ್ತೆ. ನನ್ನನ್ನು ಗೆಲ್ಲಿಸಿದಂತೆ ಎಲ್ಲಾ ಸ್ಥಾನಗಳನ್ನು ಗೆಲ್ಲುವಂತೆ ಹೋರಾಡ ಮಾಡೋಣ.ನಾನು ನಿಮ್ಮ ಜೊತೆ ಇರ್ತೇನೆ. ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಆತಂಕ ಬೇಡ. ಇನ್ನು ಎರಡು ಮೂರು ತಿಂಗಳಲ್ಲಿ ಅಕ್ಟೋಬರ್ ನವಂಬರ್ ಒಳಗೆ, ಹೊಸ ರಾಜಕೀಯ ಬದಲಾವಣೆ ಆಗುತ್ತದೆ ಎಂದು ಭವಿಷ್ಯ ಹೇಳಿದರು.
ಕಾರ್ಯಕರ್ತರಿಗೆ ಧನ್ಯವಾದ;
ಚನ್ನಪಟ್ಟಣದ ನನ್ನ ಕಾರ್ಯಕರ್ತರು, ಯಾರ ಆಮೀಷಕ್ಕೂ ಒಳಗಾಗದೆ ಜನ ನನ್ನ ಕೈ ಹಿಡಿದಿದ್ದಾರೆ. ಹಲವಾರು ಕಡೆ ನಮ್ಮ ಪಕ್ಷಕ್ಕೆ ಹಿನ್ನಡೆ ಆಗಿದೆ. ಇದರಿಂದ ಪಕ್ಷದ ಕಾರ್ಯಕರ್ತರು ದೃತಿಗೆಡುವ ಅಗತ್ಯ ಇಲ್ಲ. ಈ ಪಕ್ಷಕ್ಕೆ ಈ ರೀತಿಯ ಸೋಲು ಹೊಸದೇನಲ್ಲ. ಈ ಪಕ್ಷಕ್ಕೆ ಪ್ರಾಮಾಣಿಕ ಕಾರ್ಯಕರ್ತರ ಜೊತೆಗೆ ದೇವರ ಅನುಗ್ರಹ ಇದೆ. ಫಲಿತಾಂಶದಿಂದ ಹಲವರಿಗೆ ಗೊಂದಲ ಆತಂಕ ಇದೆ. ಹಲವಾರು ಜನ ದೂರವಾಣಿ ಮೂಲ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದರು. ಇನ್ನು 15 ದಿನಗಳಲ್ಲಿ ಪ್ರತಿ ಗ್ರಾಮಗಳಿಗೆ ಬೇಟಿ ನೀಡಲಿದ್ದೇನೆ ಎಂದರು.
Congress will change by October or November, need to check how money will be arranged to manage what is promised slams HD Kumaraswamy.
24-04-26 02:35 pm
HK News Staffer
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm