ಬ್ರೇಕಿಂಗ್ ನ್ಯೂಸ್
18-05-23 07:17 pm HK News Desk ಕರ್ನಾಟಕ
ರಾಮನಗರ, ಮೇ 18: ಮಾಜಿ ಸಿಎಂ ಕುಮಾರಸ್ವಾಮಿ ಇಂದು ಚನ್ನಪಟ್ಟಣದಲ್ಲಿ ಕೃತಜ್ಞತಾ ಸಭೆ ಏರ್ಪಡಿಸಿದ್ದರು. ಈ ವೇಳೆ ಮಾತನಾಡಿದ ಅವರು, ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಆತಂಕ ಬೇಡ. ಇನ್ನು ಎರಡು ಮೂರು ತಿಂಗಳಲ್ಲಿ ಅಕ್ಟೋಬರ್ ನವಂಬರ್ ಒಳಗೆ ಹೊಸ ರಾಜಕೀಯ ಬದಲಾವಣೆ ಆಗುತ್ತೆ ಎಂದು ಎಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದರು.
ಈಗಿನ ಸರ್ಕಾರದ ನಾಟಕ ನೋಡುತ್ತಿದ್ದೀರಿ. ಈ ಸರ್ಕಾರದಿಂದ ಒಳ್ಳೆ ಆಡಳತದ ನಿರೀಕ್ಷೆ ಇಟ್ಟುಕೊಂಡಿಲ್ಲ. ನಾನು ಸ್ವಾಭಿಮಾನ ಕಳೆದುಕೊಂಡು ಮಂತ್ರಿಗಳ ಮುಂದೆ ನಿಲ್ಲಲು ಆಗಲ್ಲ. ನಿಮ್ಮ ಸ್ವಾಭಿಮಾನಕ್ಕೆ ದಕ್ಕೆ ಆಗೋ ರೀತಿ ನಡೆದುಕೊಳ್ಳಲು ನಾನು ತಯಾರಿಲ್ಲ. ಅಭಿವೃದ್ಧಿ ಹಣ ತರುತ್ತಿದೆ, ಆದ್ರೆ ಈ ಸರ್ಕಾರದಲ್ಲಿ ಹಣ ತಂದು ಅಭಿವೃದ್ಧಿ ಮಾಡ್ತಾರೆ ಎಂಬ ನಿರೀಕ್ಷೆ ಇಟ್ಟುಕೊಳ್ಳಬೇಡಿ. ಪಾರ್ಲಿಮೆಂಟ್ ಚುನಾವಣೆ ಬಳಿಕ ಏನು ಡವಲಪ್ಮೆಂಟ್ ಆಗುತ್ತೊ ನೋಡೋಣ ಎಂದರು.
ಅಲ್ಲದೆ, ಮುಂದೆ ತಾ.ಪಂ, ಜಿಪಂ ಚುನಾವಣೆ ಬರುತ್ತೆ. ನನ್ನನ್ನು ಗೆಲ್ಲಿಸಿದಂತೆ ಎಲ್ಲಾ ಸ್ಥಾನಗಳನ್ನು ಗೆಲ್ಲುವಂತೆ ಹೋರಾಡ ಮಾಡೋಣ.ನಾನು ನಿಮ್ಮ ಜೊತೆ ಇರ್ತೇನೆ. ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಆತಂಕ ಬೇಡ. ಇನ್ನು ಎರಡು ಮೂರು ತಿಂಗಳಲ್ಲಿ ಅಕ್ಟೋಬರ್ ನವಂಬರ್ ಒಳಗೆ, ಹೊಸ ರಾಜಕೀಯ ಬದಲಾವಣೆ ಆಗುತ್ತದೆ ಎಂದು ಭವಿಷ್ಯ ಹೇಳಿದರು.
ಕಾರ್ಯಕರ್ತರಿಗೆ ಧನ್ಯವಾದ;
ಚನ್ನಪಟ್ಟಣದ ನನ್ನ ಕಾರ್ಯಕರ್ತರು, ಯಾರ ಆಮೀಷಕ್ಕೂ ಒಳಗಾಗದೆ ಜನ ನನ್ನ ಕೈ ಹಿಡಿದಿದ್ದಾರೆ. ಹಲವಾರು ಕಡೆ ನಮ್ಮ ಪಕ್ಷಕ್ಕೆ ಹಿನ್ನಡೆ ಆಗಿದೆ. ಇದರಿಂದ ಪಕ್ಷದ ಕಾರ್ಯಕರ್ತರು ದೃತಿಗೆಡುವ ಅಗತ್ಯ ಇಲ್ಲ. ಈ ಪಕ್ಷಕ್ಕೆ ಈ ರೀತಿಯ ಸೋಲು ಹೊಸದೇನಲ್ಲ. ಈ ಪಕ್ಷಕ್ಕೆ ಪ್ರಾಮಾಣಿಕ ಕಾರ್ಯಕರ್ತರ ಜೊತೆಗೆ ದೇವರ ಅನುಗ್ರಹ ಇದೆ. ಫಲಿತಾಂಶದಿಂದ ಹಲವರಿಗೆ ಗೊಂದಲ ಆತಂಕ ಇದೆ. ಹಲವಾರು ಜನ ದೂರವಾಣಿ ಮೂಲ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದರು. ಇನ್ನು 15 ದಿನಗಳಲ್ಲಿ ಪ್ರತಿ ಗ್ರಾಮಗಳಿಗೆ ಬೇಟಿ ನೀಡಲಿದ್ದೇನೆ ಎಂದರು.
Congress will change by October or November, need to check how money will be arranged to manage what is promised slams HD Kumaraswamy.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
20-01-26 07:04 pm
HK News Desk
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
20-01-26 10:59 pm
Mangalore Correspondent
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
ರಿಯಲ್ ಎಸ್ಟೇಟ್ ಉದ್ಯಮಿ ಹಠಾತ್ತನೆ ಹೃದಯಾಘಾತಕ್ಕೆ ಬಲ...
20-01-26 10:00 pm
ಉಳ್ಳಾಲ ದರ್ಗಾ ಕಮಿಟಿ ಅವ್ಯವಹಾರ- ದುರಾಡಳಿತ ಆರೋಪ ;...
20-01-26 08:07 pm
ಮರದ ಗೆಲ್ಲು ಕಡಿಯುವ ವಿಚಾರದಲ್ಲಿ ತಗಾದೆ ; ಮಾತನಾಡಲು...
19-01-26 10:55 pm
20-01-26 07:51 pm
Bangalore Correspondent
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm