ಬ್ರೇಕಿಂಗ್ ನ್ಯೂಸ್
19-05-23 11:12 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19 : ಬೆಂಗಳೂರಿನ ನಾರಾಯಣ ನೇತ್ರಾಲಯದ ಮುಖ್ಯಸ್ಥ, ದೇಶದ ಖ್ಯಾತ ನೇತ್ರ ತಜ್ಞರಲ್ಲಿ ಒಬ್ಬರಾದ ಡಾ.ಕೆ. ಭುಜಂಗ ಶೆಟ್ಟಿ (69) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ ತನ್ನ ಆಸ್ಪತ್ರೆಗೆ ತೆರಳಿ ರೋಗಿಗಳ ಯೋಗ ಕ್ಷೇಮ ವಿಚಾರಿಸಿದ್ದ ಭುಜಂಗ ಶೆಟ್ಟಿ ಸಂಜೆ ಮನೆಗೆ ಮರಳಿದ್ದರು. ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದು ಕೂಡಲೇ ಅವರನ್ನು ಯಶವಂತಪುರದ ಕೊಲಂಬಿಯಾ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದ ಭುಜಂಗ ಶೆಟ್ಟಿ ಅವರಿಗೆ ಸಂಜೆ ತೀವ್ರ ಹೃದಯಾಘಾತ ಉಂಟಾಗಿತ್ತು.
ಎಂದಿನಂತೆ ಡಾ. ಭುಜಂಗ ಶೆಟ್ಟಿ ಇಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಬೆಳಗ್ಗೆ ನಾರಾಯಣ ನೇತ್ರಾಲಯಕ್ಕೆ ಬಂದು ರೋಗಿಗಳ ತಪಾಸಣೆ ನಡೆಸಿದ್ದರು. ಸಂಜೆ ಮನೆಗೆ ಹೋಗಿ ಮನೆಯಲ್ಲಿ ಜಿಮ್ ನಲ್ಲಿ ವ್ಯಾಯಾಮ ಮಾಡಿದ್ದರು. ಬಳಿಕ ಎದೆನೋವು ಕಾಣಿಸಿಕೊಂಡಿದ್ದು ಅನಂತರ ತೀವ್ರ ಹೃದಯಾಘಾತವಾಗಿದ್ದರಿಂದ ಕೊನೆಯುಸಿರೆಳೆದಿದ್ದಾರೆ. ಸುಮಾರು 2.5 ಲಕ್ಷ ಜನರಿಗೆ ನೇತ್ರ ಚಿಕಿತ್ಸೆ ನೀಡಿ ಬೆಳಕು ನೀಡಿದ ಖ್ಯಾತಿ ಭುಜಂಗ ಶೆಟ್ಟಿ ಅವರದ್ದು.
Famous Dr Bhujang Shetty Chairman of Narayana Nethralaya passes away at 69 in Bangalore. He is an accomplished cataract and phacoemulsification surgeon. He is the Chairman of Narayana Nethralaya
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm