ಬ್ರೇಕಿಂಗ್ ನ್ಯೂಸ್
19-05-23 11:12 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19 : ಬೆಂಗಳೂರಿನ ನಾರಾಯಣ ನೇತ್ರಾಲಯದ ಮುಖ್ಯಸ್ಥ, ದೇಶದ ಖ್ಯಾತ ನೇತ್ರ ತಜ್ಞರಲ್ಲಿ ಒಬ್ಬರಾದ ಡಾ.ಕೆ. ಭುಜಂಗ ಶೆಟ್ಟಿ (69) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ ತನ್ನ ಆಸ್ಪತ್ರೆಗೆ ತೆರಳಿ ರೋಗಿಗಳ ಯೋಗ ಕ್ಷೇಮ ವಿಚಾರಿಸಿದ್ದ ಭುಜಂಗ ಶೆಟ್ಟಿ ಸಂಜೆ ಮನೆಗೆ ಮರಳಿದ್ದರು. ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದು ಕೂಡಲೇ ಅವರನ್ನು ಯಶವಂತಪುರದ ಕೊಲಂಬಿಯಾ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದ ಭುಜಂಗ ಶೆಟ್ಟಿ ಅವರಿಗೆ ಸಂಜೆ ತೀವ್ರ ಹೃದಯಾಘಾತ ಉಂಟಾಗಿತ್ತು.
ಎಂದಿನಂತೆ ಡಾ. ಭುಜಂಗ ಶೆಟ್ಟಿ ಇಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಬೆಳಗ್ಗೆ ನಾರಾಯಣ ನೇತ್ರಾಲಯಕ್ಕೆ ಬಂದು ರೋಗಿಗಳ ತಪಾಸಣೆ ನಡೆಸಿದ್ದರು. ಸಂಜೆ ಮನೆಗೆ ಹೋಗಿ ಮನೆಯಲ್ಲಿ ಜಿಮ್ ನಲ್ಲಿ ವ್ಯಾಯಾಮ ಮಾಡಿದ್ದರು. ಬಳಿಕ ಎದೆನೋವು ಕಾಣಿಸಿಕೊಂಡಿದ್ದು ಅನಂತರ ತೀವ್ರ ಹೃದಯಾಘಾತವಾಗಿದ್ದರಿಂದ ಕೊನೆಯುಸಿರೆಳೆದಿದ್ದಾರೆ. ಸುಮಾರು 2.5 ಲಕ್ಷ ಜನರಿಗೆ ನೇತ್ರ ಚಿಕಿತ್ಸೆ ನೀಡಿ ಬೆಳಕು ನೀಡಿದ ಖ್ಯಾತಿ ಭುಜಂಗ ಶೆಟ್ಟಿ ಅವರದ್ದು.
Famous Dr Bhujang Shetty Chairman of Narayana Nethralaya passes away at 69 in Bangalore. He is an accomplished cataract and phacoemulsification surgeon. He is the Chairman of Narayana Nethralaya
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am