ಬ್ರೇಕಿಂಗ್ ನ್ಯೂಸ್
20-05-23 12:03 pm HK News Desk ಕರ್ನಾಟಕ
ತುಮಕೂರು, ಮೇ 20: ಪೆಟ್ರೋಲ್ ಬಂಕ್ ನಲ್ಲಿ ಕ್ಯಾನ್ ಗೆ ಪೆಟ್ರೋಲ್ ತುಂಬಿಸುತ್ತಿದ್ದಾಗ ಬೆಂಕಿ ಹತ್ತಿಕೊಂಡು ಯುವತಿಯೊಬ್ಬಳು ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಬಡವನಹಳ್ಳಿ ಗ್ರಾಮದ ಪೆಟ್ರೋಲ್ ಬಂಕ್ ನಲ್ಲಿ ಘಟನೆ ನಡೆದಿದೆ. ಬೆಂಕಿ ಹತ್ತಿಕೊಂಡು ಸ್ಕೂಟಿ ಸ್ಫೋಟಗೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 18 ವರ್ಷದ ಭವ್ಯ ಮೃತ ದುರ್ದೈವಿ. ಆಕೆಯ ತಾಯಿ ರತ್ನಮ್ಮ (46) ಗಂಭೀರ ಗಾಯಗೊಂಡಿದ್ದಾರೆ.

ಶಿರಾ ತಾಲ್ಲೂಕಿನ ಜವನಹಳ್ಳಿ ನಿವಾಸಿಗಳಾದ ತಾಯಿ ರತ್ನಮ್ಮ ಮತ್ತು ಮಗಳು ಭವ್ಯ ಪೆಟ್ರೋಲ್ ಬಂಕಿಗೆ ಬಂದಿದ್ದರು. ಸ್ಕೂಟಿ ವಾಹನದ ಮೇಲೆ ಕ್ಯಾನ್ ಇಟ್ಟು ಪೆಟ್ರೋಲ್ ತುಂಬಿಸುತ್ತಿದ್ದರು. ಭವ್ಯ ಈ ವೇಳೆ, ಸ್ಕೂಟಿಯಲ್ಲಿ ಕುಳಿತುಕೊಂಡಿದ್ದು ಬೆಂಕಿ ಮೈಗೆ ಹತ್ತಿಕೊಂಡಿದೆ. ಪೆಟ್ರೋಲ್ ತುಂಬಿಸುತ್ತಿದ್ದಾಗ ಭವ್ಯ ತನ್ನ ಮೊಬೈಲ್ ನಲ್ಲಿ ಏನನ್ನೋ ಒತ್ತಿಕೊಂಡಿದ್ದಳು. ಈ ವೇಳೆ, ಅಕಸ್ಮಾತ್ ಬೆಂಕಿ ಹತ್ತಿದ್ದು ಪೆಟ್ರೋಲ್ ಕ್ಯಾನ್ ಸಹಿತ ಧಗ ಧಗನೆ ಹೊತ್ತಿ ಉರಿದಿದೆ. ಭವ್ಯಾ ಬೆಂಕಿಯ ಜ್ವಾಲೆಯೊಂದಿಗೆ ಓಡಿ ಕೆಳಕ್ಕೆ ಬಿದ್ದಿದ್ದಾಳೆ.
ಬಳಿಕ ಆಕೆಯನ್ನು ಶಿರಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾಳೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು ವಿಡಿಯೋ ಈಗ ವೈರಲ್ ಆಗಿದೆ. ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#Bike engulfed in flames at #petrolpump after woman refills it to full tank in #Tumkur #BreakingNews#fire #tumkurnews pic.twitter.com/2pJZN3HB9p
— Headline Karnataka (@hknewsonline) May 20, 2023
Bike engulfed in flames at petrol pump in Tumkur after woman refills it to full tank, woman seriously injured. The videos of this have gone viral on social media.
24-04-26 02:35 pm
HK News Staffer
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm