ಬ್ರೇಕಿಂಗ್ ನ್ಯೂಸ್
21-05-23 01:03 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20: ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಹೈಕೋರ್ಟ್ ಹಿರಿಯ ವಕೀಲರಾದ ಶಶಿಕಿರಣ ಶೆಟ್ಟಿಯವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಶಿಕಿರಣ ಶೆಟ್ಟಿ ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಪುತ್ರ. ಕಾಂಗ್ರೆಸ್ ಶಾಸಕರ ಅನರ್ಹತೆ ಪ್ರಕರಣ ಸೇರಿದಂತೆ ಹಲವು ಮಹತ್ವದ ಪ್ರಕರಣಗಳನ್ನು ಅವರು ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿ ಮುಗಿದ ನಂತರ ಅಡ್ವೊಕೇಟ್ ಜನರಲ್ ಆಗಿದ್ದ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದರು. ತೆರವಾಗಿದ್ದ ಸ್ಥಾನಕ್ಕೆ ಶಶಿಕಿರಣ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಎಜಿ ನೇಮಕ ಮಾಡಲು ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ನೀಡಲಾಗಿತ್ತು. ನೇಮಕಾತಿಗೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಶಶಿಕಿರಣ ಶೆಟ್ಟಿ, ತಮ್ಮನ್ನು ನೇಮಕ ಮಾಡಿದ್ದಕ್ಕೆ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ನ್ಯಾಯಾಲಯದ ಕೆಲಸ ನಿರ್ವಹಣೆಯನ್ನು ಉತ್ತಮಗೊಳಿಸುವು ನಮ್ಮ ಆದ್ಯತೆಯಾಗಿದೆ. ಬಾಕಿ ಉಳಿದಿರುವ ಮತ್ತು ಕ್ಷುಲ್ಲಕ ಪ್ರಕರಣಗಳಲ್ಲಿ ಆದಷ್ಟು ಬೇಗ ಇತ್ಯರ್ಥಗೊಳಿಸುವುದು ಹಾಗೂ ಕಾನೂನು ಇಲಾಖೆಯನ್ನು ಬಲಪಡಿಸುವುದು ನಮ್ಮ ಮೊದಲ ಆದ್ಯತೆ ಎಂದು ಶಶಿಕಿರಣ್ ಶೆಟ್ಟಿ ಹೇಳಿದ್ದಾರೆ.
Senior advocate Shashi Kiran Shetty has been appointed the new Advocate General of Karnataka. Confirming the development the AG said, "First of all I would like to thank the Governement for posing trust in me."Advocate General Shashi Kiran Shetty told Bar & Bench that his first priority as the Advocate General would be to reduce the pendency of the litigation by reducing the unnecessary and frivolous litigation and to make the law department strong by getting young law officers to assist the court.
24-04-26 02:35 pm
HK News Staffer
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm