ಬ್ರೇಕಿಂಗ್ ನ್ಯೂಸ್
22-05-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಮೇ 22; 'ಏನೇ ಆದ್ರು ನನ್ನ ಫೇವರಿಟ್ RCB ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ. ನಿರಾಸೆ ಬೇಡ, ಆಶಾವಾದವಿರಲಿ' ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಆರ್ಸಿಬಿ ಪ್ಲೇ ಆಫ್ಗೆ ಹೋಗಲು ಸಾಧ್ಯವಾಗದಿರುವುದಕ್ಕೆ ನಿರಾಸೆಗೊಂಡಿರುವ ಅಭಿಮಾನಿಗಳಿಗೆ ಅವರು ಧೈರ್ಯ ತುಂಬಿದ್ದಾರೆ.
ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಂತರ ಡಿ. ಕೆ. ಶಿವಕುಮಾರ್ ಪುತ್ರಿ ಮತ್ತು ಪುತ್ರನ ಜೊತೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಆರ್ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಣೆ ಮಾಡಿದರು. ಈ ಕುರಿತು ಫೇಸ್ಬುಕ್ ಪುಟದಲ್ಲಿ ಅವರು ಪೋಸ್ಟ್ ಹಾಕಿದ್ದಾರೆ.

'ನಮ್ಮ ಹುಡುಗರು ಈ ಸಾರಿ ಸೋತಿರಬಹುದು, ಆದರೆ ಅತ್ಯುತ್ತಮ ಆಟದಿಂದ ಎಲ್ಲರ ಹೃದಯ ಗೆದ್ದಿದ್ದಾರೆ. ಏನೇ ಆದ್ರು ನನ್ನ ಫೇವರಿಟ್ RCB. ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ. ನಿರಾಸೆ ಬೇಡ, ಆಶಾವಾದವಿರಲಿ' ಎಂದು ಡಿಸಿಎಂ ಡಿ. ಕೆ.


ಸಿದ್ದರಾಮಯ್ಯಗೂ ಆರ್ಸಿಬಿ ನೆಚ್ಚಿನ ತಂಡ;
ಡಿ. ಕೆ. ಶಿವಕುಮಾರ್ ಮಾತ್ರವಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಆರ್ಸಿಬಿ ನೆಚ್ಚಿನ ತಂಡ. ಏಪ್ರಿಲ್ನಲ್ಲಿ ಚುನಾವಣೆ ಪ್ರಚಾರದ ನಡುವೆಯೂ ಅವರು ಮ್ಯಾಚ್ ನೋಡಲು ತೆರಳಿದ್ದರು. ಅಲ್ಲದೇ 'ಕ್ರಿಕೆಟ್ ನನ್ನ ಇಷ್ಟದ ಆಟ, ಆರ್ಸಿಬಿ ನನ್ನ ಹೆಮ್ಮೆಯ ತಂಡ' ಎಂದು ಟ್ವೀಟ್ ಮಾಡಿದ್ದರು.
'ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್. ಸಿ. ಬಿ ಹುಡುಗರ ಜೊತೆಗಿದೆ. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ ಯಾವಾಗಲೂ ನಮ್ಮ ಆರ್ಸಿಬಿಗೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿ ಆರ್ಸಿಬಿ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದ್ದರು.
Karnataka DCM Dk Shivamumar and family visits stadium to watch RCB match, says RCB will win for sure.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am