ಬ್ರೇಕಿಂಗ್ ನ್ಯೂಸ್
22-05-23 12:23 pm HK News Desk ಕರ್ನಾಟಕ
ಚಿತ್ರದುರ್ಗ, ಮೇ 22: ರಾಜ್ಯಕ್ಕಾಗಿ ಸಿಎಂಗಳು ಮಾಡಿದ ಸಾಲ ಎಂದು ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಂಡಿದ್ದಾರೆ.
ಶಿಕ್ಷಕನ ನಡೆಯಿಂದ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಮುಜುಗರ ತಂದಿದೆ. ಹೀಗಾಗಿ ಡಿಡಿಪಿಐ ರವಿಶಂಕರ್ರೆಡ್ಡಿ ನಿರ್ದೇಶನದ ಮೇರೆಗೆ ಶಿಕ್ಷಕ ಶಾಂತ ಮೂರ್ತಿಯನ್ನು ಅಮಾನತುಗೊಳಿಸಿ ಹೊಸದುರ್ಗ ಬಿಇಓ ಜಯಪ್ಪ ಆದೇಶ ಪ್ರಕಟಿಸಿದ್ದಾರೆ.
ಪೋಸ್ಟ್ನಲ್ಲಿ ಏನಿತ್ತು?
ಸಿಎಂಗಳು ಮಾಡಿದ ಸಾಲ ಪಟ್ಟಿ ಇರುವ ಪೋಸ್ಟ್ ಒಂದನ್ನು ಒಬ್ಬರು ಹಂಚಿಕೊಂಡಿದ್ದರು. ಈ ಪೋಸ್ಟ್ನಲ್ಲಿ ಎಸ್ಎಂ ಕೃಷ್ಣ, ಧರಂ ಸಿಂಗ್, ಎಚ್ಡಿ ಕುಮಾರಸ್ವಾಮಿ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯನವರ ಅವಧಿ ಸಾಲದ ಮಾಹಿತಿ ನೀಡಲಾಗಿತ್ತು. ಸಿದ್ದರಾಮಯ್ಯನವರ ಅವಧಿಯಲ್ಲಿ 2,42,000 ಕೋಟಿ ರೂ. ಸಾಲ ಮಾಡಲಾಗಿದೆ. ಸಿದ್ದರಾಮಯ್ಯ ಮಾಡಿದ್ದ ಸಾಲ 2,42,000 ಕೋಟಿ ರೂ. ಬಿಟ್ಟಿ ಭಾಗ್ಯ ಕೊಡದೇ ಇನ್ನೇನು ಎಂದು ಬರೆಯಲಾಗಿತ್ತು. ಈ ಪೋಸ್ಟನ್ನು ಶಾಂತಮೂರ್ತಿ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು.
A government school teacher in Karnataka was suspended after he criticised Chief Minister Siddaramaiah for his freebie policies in a social media post. Shanthamurthy M G, the teacher from the government school at Kaanubenahalli, Chitradurga district, was suspended on May 20
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am